• October 18, 2024

Tags :Belal

ಕಾರ್ಯಕ್ರಮ ಸ್ಥಳೀಯ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿನ ದೇವರ ಆಲ್ಬಮ್ ಸಾಂಗ್ ಧ್ವನಿಸುರುಳಿ

  ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿನ ದೇವರ ಆಲ್ಬಮ್ ಸಾಂಗ್ ನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆ.5 ರಂದು ಬಿಡುಗಡೆಗೊಳಿಸಲಾಯಿತು. ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು,ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು, ಪ್ರಧಾನ ಕಾರ್ಯದರ್ಶಿ ಗಳಾದ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿಯಾದ ಸತೀಶ್ ಗೌಡ ಎಳ್ಳುಗದ್ದೆ,ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ್ […]Read More

ಧಾರ್ಮಿಕ

ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

  ಬೆಳಾಲು: ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ,ಮಹಿಳಾ ಸೇವಾ ಸಮಿತಿ,ವರಮಹಾಲಕ್ಷ್ಮೀ ಪೂಜಾ ಸಮಿತಿಯ ಆಶ್ರಯದಲ್ಲಿ ಆ.5 ರಂದು 8 ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯೂ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ಪಾರಳ ಇವರ ಪೌರೋಹಿತ್ಯ ದಲ್ಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂದರ ಕುಮಾರ್ ಬೆಳಾಲು ಗುತ್ತು,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ನೋಟರಿ ವಕೀಲರು, ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿ […]Read More

ಸಮಸ್ಯೆ ಸ್ಥಳೀಯ

ಬೆಳಾಲು: ರಸ್ತೆಯಲ್ಲಿ ತಿರುಗಾಡುತ್ತಿರುವ ಕಾಡುಕೋಣ:ಗ್ರಾಮಸ್ಥರಿಗೆ ಆತಂಕ

  ಬೆಳಾಲು: ಬೆಳಾಲು ಗ್ರಾಮದ ದೊಂಪದಪಲ್ಕೆ-ಪಿಜಕ್ಕಲ ರಸ್ತೆಯ ಭೀಮಂಡೆ ಎಂಬಲ್ಲಿ ರಸ್ತೆ ಬದಿಯಲ್ಲಿ ಇಂದು ಸಂಜೆ ಕಾಡುಕೋಣ ಕಾಣಿಸಿಕೊಂಡಿದ್ದು ಅಲ್ಲಿಯ ಸ್ಥಳೀಯ ರೋರ್ವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಆ‌ ರಸ್ತೆಯಿಂದಾಗಿ ವಾಹನ ಚಾಲಕರು, ಪಾದಾಚಾರಿಗಳು ಸಂಚರಿಸಲು ಭಯ ಪಡುತ್ತಿದ್ದಾರೆ. ಹಲವಾರು ಭಾರಿ ಈ ಭಾಗದಲ್ಲಿ ಒಂಟಿ ಕಾಡುಕೋಣ ಕಾಣಿಸಿಕೊಂಡಿದ್ದು, ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರ ವಹಿಸಬೇಕಾಗಿದೆ.Read More

error: Content is protected !!