• April 26, 2025

Tags :Belhangady

General ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ

  ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಹುಣ್ಸೆಕಟ್ಟೆ: ಪೋಷಣ್ ಮಾಸಾಚರಣೆ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ

  ಹುಣ್ಸೆಕಟ್ಟೆ: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಆ.31 ರಂದು ಪೋಷಣ್ ಮಾಸಾಚರಣೆ ಕಾಯ೯ಕ್ರಮದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ “ತಾಯಿಯ ಹೆಸರಲ್ಲಿ ಒಂದು ಗಿಡ ” ನೆಡುವ ಕಾಯ೯ಕ್ರಮವನ್ನು ಆಯೋಜಿಸಲಾಯಿತು. ಈ ಕಾಯ೯ಕ್ರಮದ ಉದ್ಘಾಟನೆಯನ್ನು ಗಿಡ ನೆಡುವ ಮೂಲಕ ಮಕ್ಕಳು ಉದ್ಘಾಟಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷ ರು, ಸ್ತ್ರೀ ಶಕ್ತಿ ಸದಸ್ಯರು, ಪೋಷಕರು, ಅಂಗನವಾಡಿ ಕಾಯ೯ಕತೆ೯ ಅಂಗನವಾಡಿ ಸಹಾಯಕಿ ಭಾಗಿಯಾಗಿದ್ದರು.Read More

ಚುನಾವಣೆ

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

  ಬೆಳ್ತಂಗಡಿ: ಎಸ್ ಡಿಪಿಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ಕೂಡ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.Read More

error: Content is protected !!