• September 8, 2024

Tags :belthangady

General ಕ್ರೀಡೆ ಸಿನಿಮಾ

ಎಸ್ ಡಿ ಎಮ್ ಬೆಳ್ತಂಗಡಿಯ ವಿದ್ಯಾರ್ಥಿ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More

ಕ್ರೀಡೆ ಸ್ಥಳೀಯ

ಪದ್ಮುಂಜ: ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಪ್ರೌಢಶಾಲಾ ಬಾಲಕ ಬಾಲಕಿಯರ ತಂಡ

ಪದ್ಮುಂಜ:ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಈ ಪಂದ್ಯಾಟದಲ್ಲಿ ಪದ್ಮುಂಜ ಪ್ರೌಢಶಾಲೆಯ ಕ್ರೀಡಾಪಟುಗಳಾದ ಉತ್ತಮ ಹೊಡೆತಗಾರನಾಗಿ ಯಜ್ನೇಶ್, ಆಲ್ ರೌಂಡರ್ ಆಟಗಾರನಾಗಿ ನಿತಿನ್ , ಆಲ್ ರೌಂಡರ್ ಆಟಗಾರ್ತಿಯಾಗಿ ಕು.ತನುಶ್ರೀ ಇವರು ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ. […]Read More

ರಾಜಕೀಯ

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ

ಬೆಳ್ತಂಗಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದೆ. ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಮನ್ ಕೀ ಬಾತ್ ವೀಕ್ಷಣೆ ಮಾಡಿದ್ದಾರೆ.Read More

ಸ್ಥಳೀಯ

ಬೆಳ್ತಂಗಡಿ: ಧಾರಾಕಾರ ಸುರಿಯುತ್ತಿರುವ ಮಳೆ : ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ

ಬೆಳ್ತಂಗಡಿ ತಾಲೂಕಿನಲ್ಲಿ ರಾತ್ರಿಯಿಡೀ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆ ಇಂದು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಎಸ್ ಡಿ ಎಮ್ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಮಾಜಿ ಸೈನಿಕ ಎನ್ ಆರ್ ತಂಗಚ್ಚನ್ ಧರ್ಮಸ್ಥಳ ಇವರು ಆಗಮಿಸಿದ್ದರು. ಕಾರ್ಗಿಲ್ ಹಾಗೂ ಅವರ ಸೈನ್ಯದ ಬಗ್ಗೆ ಸಿಹಿ ಕೈಗಳನ್ನು ಹಂಚಿಕೊಂಡರು. ಸೈನ್ಯದಲ್ಲಿ ಎದುರಾಳಿಗಳ ದಾಳಿಗಳನ್ನು ಪ್ರತಿಕ್ರಿಯಿಸಿದ ಅವರ ಜೀವನದ ಮಹತ್ವದ ಘಟನೆಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು. ವಿದ್ಯಾರ್ಥಿಗಳಲ್ಲಿ ಸೈನ್ಯಕ್ಕೆ ಸೇರುವಂತಹ ಆಶಾ […]Read More

ಕಾರ್ಯಕ್ರಮ ಸ್ಥಳೀಯ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ, ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ

ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.Read More

ಆಯ್ಕೆ ಸ್ಥಳೀಯ

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿಯ ಗರಿ: ಬೆಳ್ತಂಗಡಿ; ಸುವರ್ಣ

‘ಸೇವೆ’ ಮತ್ತು ‘ಸಾಂಗತ್ಯ’ ಪರಿಕಲ್ಪನೆಯಲ್ಲಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಲಯನ್ಸ್ ಕ್ಲಬ್ ಪ್ರಶಸ್ತಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾಗಿದೆ. 3 ಕಂದಾಯ ಜಿಲ್ಲೆಗಳಾದ ದ.ಕ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯಲ್ಲಿ ಒಟ್ಟು 118 ಕ್ಲಬ್ಬುಗಳಿದ್ದು ಈ ಪೈಕಿ ಆಡಳಿತ‌ ಮತ್ತು ಸೇವಾ ವಿಭಾಗದಲ್ಲಿ ಮುಂಚೂಣಿ ಕಾಯ್ದುಕೊಂಡು ಬಂದಿದ್ದ ಬೆಳ್ತಂಗಡಿ ಲಯನ್ಸ್ ಕ್ಲಬ್ ಜೂನ್ ಕೊನೆಯ ವೇಳೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿತು. ಲ.‌ಉಮೇಶ್ ಶೆಟ್ಟಿ ಅಧ್ಯಕ್ಷರಾಗಿ, ಲ. ಅನಂತಕೃಷ್ಣ ಕಾರ್ಯದರ್ಶಿಯಾಗಿ ಮತ್ತು ಲ.‌ಸುಭಾಷಿಣಿ ಕೋಶಾಧಿಕಾರಿಯಾಗಿ ನಾಯಕತ್ವ […]Read More

ಕಾರ್ಯಕ್ರಮ

ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಜನಸ್ಪಂದನ ಕಾರ್ಯಕ್ರಮ:ಸಾರ್ವಜನಿಕ ಅಹವಾಲು ಸ್ವೀಕಾರ

ಕೆ ಎಸ್ ಆರ್ ಟಿ ಸಿ ಜನಸ್ಪಂದನ ಕಾರ್ಯಕ್ರಮ, ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮವು ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಲಭಾವನ ಬೆಳ್ತಂಗಡಿ ಇಲ್ಲಿ ನಡೆಯಿತು. ಕಾರ್ಯಕ್ರಮ ದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರು ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು. ಈ ವೇೇಳೆ ಯದುಪತಿ ಗೌಡ ವಾಣಿ ಸಂಸ್ಥೆ, ವಿದ್ಯಾರ್ಥಿಗಳು ವಾಣಿ ವಿದ್ಯಾರ್ಥಿಗಳು, ಸೆಕ್ರೆಟ್ ಹಾರ್ಟ್ ಕಾಲೇಜು ಮಡಂತ್ಯಾರು, ಕೋಲ್ಪೆದಾಬೈಲು ಐ ಟಿ ಐ ವಿದ್ಯಾರ್ಥಿ ಗಳು, ಎಸ್ ಡಿ ಎಮ್ ವಿದ್ಯಾರ್ಥಿಗಳು, […]Read More

ಆಯ್ಕೆ ಕಾರ್ಯಕ್ರಮ ಸ್ಥಳೀಯ

ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಸಭೆ, ಪದಾಧಿಕಾರಿಗಳ ಆಯ್ಕೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡಮತ್ತು ಘಟಕ ಸಮಿತಿಗಳಸಮಾಲೋಚನಾ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾಗಿ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸತೀಶ್ ನೆರಿಯ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ,ಅನಂತು ಉಜಿರೆ, ಸಂಯೋಜಕರಾಗಿ ಸಂತೋಷ್ ಅತ್ತಾಜೆ, ಸಹ ಸಂಯೋಜಕರಾಗಿ ಸತೀಶ್ ಮರಕ್ಕಡ, ಪ್ರಶಾಂತ್ ಕೊಕ್ಕಡ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ಸತ್ತಂಗ ಪ್ರಮುಖ್ ಅಶೋಕ್ ಕಳೆಂಜ ಸುರಕ್ಷಾ ಪ್ರಮುಖ್ ರಾಜೇಶದ […]Read More

ಸ್ಥಳೀಯ

ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವಂತೆ ತಾಲೂಕಿನ ಉನ್ನತ ಮಟ್ಟದ

ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಇಂದು ನಡೆಯಿತು. ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರುRead More

error: Content is protected !!