• September 8, 2024

Tags :Belthangdy

ಸ್ಥಳೀಯ

ಬೆಳ್ತಂಗಡಿ: ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯವರು ವ್ಯಾಪಕ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದಿಂದ ಮೂಡಾ, ವಾಲ್ಮೀಕಿ ನಿಗಮಗಳಲ್ಲಿ ಅವ್ಯವಹಾರ ನಡೆದಂತೆ ಬೆಳ್ತಂಗಡಿ ತಾಲೂಕಿನಲ್ಲೂ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯವರ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಮಂಜುನಾಥ್ ಸಾಲ್ಯಾನ್ ತೆಕ್ಕಾರ್ ಹೇಳಿದರು. ಅವರು ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕುಕಾರ್ಯನಿರ್ವಹಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ 3200 ಜನ ಭಾಗವಹಿಸಿದ್ದರು. ಈ ಕಾರ್ಯಕ್ರಮ 2014 ಮಾರ್ಚ್ 9ರಂದು ಗುರುವಾಯನಕೆರೆಯ ಕಿನ್ಯಮ್ಮ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ತಾಲೂಕು ಆಡಳಿತ […]Read More

ಕಾರ್ಯಕ್ರಮ

ಬೆಳ್ತಂಗಡಿ ಸೀರೊ ಮಲಬಾರ್ ಕ್ರೈಸ್ತ ಧರ್ಮಕ್ಷೇತ್ರದ ಅತೀ ವಂದನೀಯ ಬಿಷಪ್ ಲಾರೆಂನ್ಸ್ ಮುಕ್ಕುಯಿ

ಬೆಳ್ತಂಗಡಿ : ಬೆಳ್ತಂಗಡಿ ಸೀರೊ ಮಲಬಾರ್ ಕ್ರೈಸ್ತ ಧರ್ಮ ಕ್ಷೇತ್ರದ ಅತೀ ವಂದನೀಯ ಬಿಷಪ್ ಲಾರೆಂನ್ಸ್ ಮುಕ್ಕುಯಿ ಅವರ ಸಂತರ ಹುಟ್ಟುಹಬ್ಬದ ಆಚರಣೆ ಹಾಗೂ ಬಿಷಪ್ ಪಟ್ಟವೇರಿ 24 ವರ್ಷ ಮುಕ್ತಾಯ ಮಾಡಿ,25 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಲುವಾಗಿ ಸೋಜಾ ಎಲೆಕ್ಟ್ರಾನಿಕ್ಸ್ ಬೆಳ್ತಂಗಡಿ ಇದರ ಆಡಳಿತ ಪಾಲುದಾರ, SDPI ಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕ್ರೈಸ್ತ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಅಲ್ಫೋನ್ಸ್ ಫ್ರಾಂಕೋ ಮತ್ತು ಸೋಜಾ ಇಲೆಕ್ಟ್ರಾನಿಕ್ಸ್ ಸಂಸ್ಥೆಯ IT Consultant ನಾಗರಾಜ್ […]Read More

error: Content is protected !!