• July 27, 2024

Tags :Bhat

ಜಿಲ್ಲೆ ಸಮಸ್ಯೆ

ಉಡುಪಿ: ಕಲ್ಮಾಡಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶೀಘ್ರವೇ ಸರ್ವೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡಿನ ಕಲ್ಮಾಡಿ ಚರ್ಚ್ ಬಳಿ ರಸ್ತೆ ಅಭಿವೃದ್ಧಿಗೆ ಉಡುಪಿ ಶಾಸಕ ರಘುಪತಿ ಭಟ್ ಇವರ ಶಿಫಾರಸ್ಸಿನ ಮೇರೆಗೆ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 4 ಲಕ್ಷ ರೂಪಾಯಿ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ಖಾಸಗಿ ಜಾಗದ ಸಮಸ್ಯೆ ಉಂಟಾಗುತ್ತಿದ್ದು, ಸ್ಥಳೀಯರ ಬೇಡಿಕೆಯಂತೆ ಇಂದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಶೀಘ್ರದಲ್ಲಿ ಸರ್ವೆ ನಡೆಸಿ ಖಾಸಗಿ ಜಾಗದ ಗಡಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಸದಸ್ಯರಾದ ಸುಂದರ್ […]Read More

error: Content is protected !!