• March 27, 2025

Tags :Bhavana

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

  ಹುಣ್ಸೆಕಟ್ಟೆ: ಡಾ.ಡಿ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ, ಪ್ರಗತಿಬಂಧು ಜ್ಞಾನವಿಕಾಸಗಳ ಮತ್ತು ಸ್ವ- ಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ( ರಿ) ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಪಂಜಿರ್ಪು ಶ್ರೀ ಕೃಷ್ಣ ಕುಮಾರ್ ಐತಾಳ್ ಇವರ ಪೌರೋಹಿತ್ವದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನ.13 ರಂದು ಸಮುದಾಯ […]Read More

ಸ್ಥಳೀಯ

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಸ್ವಚ್ಛತಾ ಕಾರ್ಯ

  ಹುಣ್ಸೆಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಆ.28 ರಂದು ಕೆಂಬರ್ಜೆಯಿಂದ ಹುಣ್ಸೆಕಟ್ಟೆ ಸಮುದಾಯ ಭವನದವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕುಣಿತ ಭಜನಾ ತಂಡದ ಮಕ್ಕಳು , ಸ್ಥಳಿಯರು ಭಾಗಿಯಾಗಿದ್ದರು.Read More

error: Content is protected !!