• September 8, 2024

Tags :Bhramari

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ “ಭಕ್ತಿ

ಗುರುವಾಯನಕೆರೆ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ. ಕ. ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ಹವ್ಯಕ ಭವನ ಗುರುವಾಯನಕೆರೆಯಲ್ಲಿ ” ಭಕ್ತಿ ಹೆಜ್ಜೆ ” ಕುಣಿತ ಭಜನೋತ್ಸವ ಆ .7ರಂದು ವಿಜೃಂಭಣೆಯಿಂದ ಜರುಗಿತು. ಡಾ ವೇಣು ಗೋಪಾಲ ಶರ್ಮ ರವರಿಂದ ಉದ್ಘಾಟನೆ ಗೊಂಡ ಕುಣಿತ ಭಜನೋತ್ಸ ವವು ಹಲವು ಭಜಕರ ಮತ್ತು ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಈ ಭಜನಾ ಮಹೋತ್ಸವದಲ್ಲಿ ತಾಲೂಕಿನ ಎಲ್ಲಾ […]Read More

error: Content is protected !!