ಕನ್ಯಾಡಿ(ಏ.19) : ಕನ್ಯಾಡಿ ಸೇವಾನಿಕೇತನಕ್ಕೆ ಶ್ರೀ ರಾಜೇಂದ್ರ ಅಜ್ರಿ ಏಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.Read More
Tags :Birthday
ಕಾರ್ಯಕ್ರಮ
ಶುಭಾಶಯ
ಸ್ಥಳೀಯ
ಉಜಿರೆ: ಸಾನಿಧ್ಯ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕನಸಿನ ಮನೆ ನಾವಿಕ ಮೋಹನ್
ಉಜಿರೆ: ಕನಸಿನ ಮನೆ ನಾವಿಕ, ವಿಜಯ ರತ್ನ ಪ್ರಶಸ್ತಿ ಪುರಸ್ಕೃತ , ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ , ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ಉಜಿರೆಯ ಛತ್ರಪತಿ ಶಿವಾಜಿ ಸೇವಾ ಟ್ರಸ್ಟ್ ವಿಶೇಷವಾಗಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಅ.2 ರಂದು ಜನುಮದಿನವನ್ನು ಆಚರಿಸಿಕೊಂಡರು. ಸಾನಿಧ್ಯ ಕೇಂದ್ರದ ಸಂತ್ರಸ್ತ ಮಕ್ಕಳಿಂದಲೇ ಕೇಕ್ ಕತ್ತರಿಸುವ ಮೂಲಕ ಮೋಹನ್ ಕುಮಾರ್ ಜನುಮ ದಿನವನ್ನು ವಿನೂತನವಾಗಿ ಆಚರಿಸಿ […]Read More