ಸಾವ್ಯ :ಜೂ 16 ಸಾವ್ಯ ಗ್ರಾಮದಲ್ಲಿ ನರೇಂದ್ರ ದಾಮೋದರ ದಾಸ್ ಮೋದಿಜೀ ಸತತವಾಗಿ 3 ನೇ ಭಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವೇರಿದ ಸಲುವಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾಗಿ ನೂತನವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಭರ್ಜರಿ ವಿಜಯದ ಪ್ರಯುಕ್ತ ಸಾವ್ಯ ಗ್ರಾಮದಲ್ಲಿ ಅದ್ದೂರಿಯಾಗಿ ವಿಜಯೋತ್ಸವ ನಡೆಯಿತು. ವಿಜಯೋತ್ಸವ ದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಬಿಜೆಪಿ ಸಾವ್ಯ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಹೆಗ್ಡೆ, ಬೂತ್ […]Read More
Tags :Bjp
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ
ಬೆಳ್ತಂಗಡಿ: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂನ್ 18 ರಂದು ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತದ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುವುದಾಗಿ ತಿಳಿಸಲಾಗಿದೆRead More
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ಕಳೆಂಜದ ರಾಜೇಶ್ ಎಂ ಕೆ ಮೇಲೆ ನಡೆದ ಚೂರಿ ಇರಿತಕ್ಕೆ ಪ್ರತಿಯಾಗಿ ಅವರ ವಿರುದ್ಧ ದಾಖಲಾಗಿದ್ದ ಪೋಸ್ಕೊ ಪ್ರಕರಣದಲ್ಲಿ ರಾಜೇಶ್ ಎಂಕೆ ಪರ ಖ್ಯಾತ ಹಿರಿಯ ನ್ಯಾಯಾವಾದಿ ಶಂಭು ಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ನ್ಯಾಯಾಲಯವು ಷರತ್ತುಬದ್ದ ಜಾಮೀನನ್ನು ಮಂಜೂರು ಮಾಡಿದೆ.Read More
ಬೆಳ್ತಂಗಡಿ:ಜೂ.13: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.Read More
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ,ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ […]Read More
ಮೊಗ್ರು: ಭಾರತೀಯ ಜನತಾ ಪಾರ್ಟಿ, ಮೊಗ್ರು ಗ್ರಾಮದ ನೂತನ ಶಕ್ತಿ ಕೇಂದ್ರ ಪ್ರಮುಖ್ ಆಗಿ ಗಂಗಾಧರ ಪೂಜಾರಿ ದoಬೆತ್ತಿಮಾರು ಮುಗೇರಡ್ಕ ಇವರು ನೇಮಕಗೊoಡಿದ್ದಾರೆ . ಇವರು ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹಾಲಿ ಸದಸ್ಯರಾಗಿ ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆRead More
ಬೆಳ್ತಂಗಡಿ : ಮಾ 04 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ನಡೆದ ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕ ಕ್ಕಾಗಿ ರಾಷ್ಟ್ರ ಮೊದಲು ಎಂಬ ದ್ಯೇಯ ದೊಂದಿಗೆ ನಡೆದ ತಿರಂಗ ಯಾತ್ರೆ ಕಾಲು ನಡಿಗೆ ಯು ಅಯ್ಯಪ್ಪ ಸ್ವಾಮಿ ಗುಡಿ ಯಿಂದ ಹೊರಟು ತಾಲೂಕು ಪಂಚಾಯತ್ ನಲ್ಲಿ ಸಮಾಪ್ತಿ ಹೊಂದಿತು. ಕಾರ್ಯಕ್ರಮ ದಲ್ಲಿ ವಿಧಾನಸಭಾ ಪರಿಷತ್ ಸದಸ್ಯರು ಆದ ಮಾನ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಸರ್ಕಾರದ ದೇಶ ವಿರೋಧಿ ದ್ವಂದ ನೀತಿಯನ್ನು ಖಂಡಿಸಿದರು. ಯುವಮೋರ್ಚಾ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.Read More
ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆಯಾಗಿದ್ದಾರೆ. ಇವರು ಸ್ವಯಂ ಸೇವಕ ಯುವ ಮೋರ್ಚಾ ಬೂತ್ ಸಹ ಸಂಚಾಲಕ, ಮಂಡಲ ಉಪಾಧ್ಯಕ್ಷ, ಸಂಘಟನಕಾರ, ಚುನಾವಣಾ ಪ್ರಭಾರಿ, ಚುನಾವಣಾ ಪ್ರಕೋಷ್ಟ ಸಹ ಸಂಚಾಲಕರಾಗಿ ಉತ್ತಮ ಸಂಘಟಕರಾಗಿ ಇದೀಗ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.Read More
ಬಿಜೆಪಿ ಕರ್ನಾಟಕ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ನರೇಂದ್ರ ಮೋದಿಜಿ ರವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಯುವ ಜಾಗೃತಿ ಕುರಿತ “ಯುವ ಚೌಪಾಲ್” ಮತ್ತು “ಯುವ ಭಾರತ್” ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಧೀರಜ್ ಮುನಿರಾಜು, ಯುವಮೋರ್ಚಾ ಪ್ರಭಾರಿ ಹಾಗು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ನಂದೀಶ್ ರೆಡ್ಡಿ, […]Read More