• January 24, 2025

Tags :Brmhananda

ಜಿಲ್ಲೆ ಧಾರ್ಮಿಕ ಸ್ಥಳೀಯ

ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಶ್ರೀ ಬ್ರಹ್ಮಾನಂದ

  ಬೆಳ್ತಂಗಡಿ: ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಭದ್ರತೆಯ ದೃಷ್ಟಿಯಿಂದ ಸರಕಾರ ಅಂಗರಕ್ಷಕರ ವ್ಯವಸ್ಥೆಯನ್ನು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳನ್ನು ಮಾಡಿ ಉಚಿತ ಶಿಕ್ಷಣ, ಅನ್ನ ದಾಸೋಹ ನೀಡುತ್ತಿರುವ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಅತಿ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶವಾಗಿರುವಂತಹ ಭಟ್ಕಳದಲ್ಲಿ ಕೂಡ ಶಾಖಾಮಠಗಳನ್ನು ನಿರ್ಮಾಣ […]Read More

error: Content is protected !!