• July 27, 2024

Tags :Calander

ಕಾರ್ಯಕ್ರಮ ಸ್ಥಳೀಯ

ಸನಾತನ ಪಂಚಾಂಗ – 2023′ ರ (ಕ್ಯಾಲೆಂಡರ್) ಲೋಕಾರ್ಪಣೆಗೊಳಿಸಿದ ಡಾ||ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆ .30 ರಂದು ‘ಸನಾತನ ಪಂಚಾಂಗ – 2023 ರ ಲೋಕಾರ್ಪಣೆಯನ್ನು ಮಾಡಿ ಪಂಚಾಂಗದ ರಚನೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರುು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು […]Read More

error: Content is protected !!