• January 24, 2025

Tags :Camp

ಕಾರ್ಯಕ್ರಮ ಸ್ಥಳೀಯ

ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ , ಅಭಿಮಾನಿಗಳಿಂದ ಬೃಹತ್ ರಕ್ತದಾನ ಶಿಬಿರ

  ಬೆಳ್ತಂಗಡಿ:  ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ   ಕೆ.ಎಂ.ಸಿ ಹಾಸ್ಪಿಟಲ್ ಸಹಯೋಗದಿಂದ ಬೆಳ್ತಂಗಡಿ ಹರೀಶ್ ಪೂಂಜಾ ಅಭಿಮಾನಿಗಳಿಂದ ಶಾಸಕ ಹರೀಶ್ ಪೂಂಜಾ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ ಕಾರ್ಯಕ್ರಮ ಆಗಸ್ಟ್.17 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು  ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಉದ್ಘಾಟಿಸಿದರು. ಈ ವೇಳೆ ಮೊಗ್ರು ಗ್ರಾಮದ 4 ಜನ ರಕ್ತದಾನ ಮಾಡಿರುವ ಹಾಗೂ ಒಬ್ಬರು ಅಂಗಾಂಗ ದಾನ […]Read More

error: Content is protected !!