• September 8, 2024

Tags :Chamundeshwari

ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ತಣ್ಣೀರುಪಂತ ಗ್ರಾಮದ ರವಿ ಎಂಬವರ ಭೂಮಿಯಲ್ಲಿ ಜಲದ ಸಮಸ್ಯೆ: ಹಲವು ದೇವಾಲಯಗಳಿಗೆ ಹರಕೆ:

ತಣ್ಣೀರುಪಂತ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪೊಸಂದೋಡಿ ಮನೆಯ ರವಿ ಎಂಬುವವರು ತನ್ನ ಭೂಮಿಯಲ್ಲಿ ಜಲದ ಸಮಸ್ಯೆ ಕಂಡುಬಂದಿದ್ದ ವೇಳೆ ಹಲವು ದೇವಾಲಯಗಳಿಗೆ ಹರಕೆ ನೀಡಿದರು ಏನೂ ಪ್ರಯೋಜನ ಆಗದೇ ಇದ್ದಾಗ, ಐತಿಹಾಸಿಕ ಪ್ರಸಿದ್ದ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅನುಗ್ರಹದಿಂದ ನೀರಿನ ಸಮಸ್ಯೆಯು ಬಗೆಹರಿದ ಘಟನೆ ನಡೆದಿದೆ. ನೀರಿನ ಸಮಸ್ಯೆ ಕಂಡುಬಂದಾಗ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಅಭಯ ನುಡಿಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡಾಗ ಅಭಯ ನುಡಿಯಲ್ಲಿ ನಿಮ್ಮ ಭೂಮಿಯಲ್ಲಿದ್ದ ಸಮಸ್ಯೆಯನ್ನು ಪರಿಹಾರ ಮಾಡಿ ನೀರಿನ ಸಮಸ್ಯೆಯನ್ನು […]Read More

ಧಾರ್ಮಿಕ

ಆರಿಕೋಡಿ ಚಾಮುಂಡೇಶ್ವರಿ ತಾಯಿಯ ಕಾರ್ಣಿಕ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಗೆ ಮರಳಿ

ಆರಿಕೋಡಿ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಆರಿಕೋಡಿ ಕ್ಷೇತ್ರಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದು ಬಹು ದಿನಗಳ ಬಳಿಕ ದೃಷ್ಟಿ ಮರಳಿ ಬಂದಿದ್ದು ಈ ಮೂಲಕ ಚಾಮುಂಡೇಶ್ವರಿ ತಾಯಿ ಕಾರ್ಣಿಕ ಮೆರೆದಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನವೀನ್ ಕೊಯಿಲ ಅವರೇ ದೃಷ್ಟಿ ಮರಳಿ ಪಡೆದುಕೊಂಡ ವ್ಯಕ್ತಿ. ಸುಮಾರು ವರ್ಷಗಳಿಂದ ದೃಷ್ಟಿ ಕಾಣದೆ ಹಲವು ಕ್ಷೇತ್ರಕ್ಕೆ ಹರಕೆ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ. ಆಗ ನೊಂದ ಅವರ ಕುಟುಂಬವು ಆರಿಕೋಡಿಯ ಚಾಮುಂಡೇಶ್ವರೀ ದೇವಿ ಸನ್ನಿಧಿಗೆ ಬಂದು ತಮ್ಮ ನೋವನ್ನ ಹೇಳಿಕೊಂಡಿದ್ದರು. […]Read More

ಧಾರ್ಮಿಕ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ

ಬೆಳಾಲು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ರಾಜ್ಯ ದೇಶ ವಿದೇಶಗಳಲ್ಲಿ ಸುದ್ದಿ ಮಾಡುತ್ತಿರುವ ಕಾಂತಾರ ಚಲನಚಿತ್ರದ ಖ್ಯಾತ ನಿರ್ದೇಶಕ ಅದ್ಭುತ ನಟ ರಿಷಬ್ ಶೆಟ್ಟಿಯವರು ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಚಲನಚಿತ್ರದ ಬಗ್ಗೆ ಶುಭನುಡಿದು ಯಶಸ್ವಿ ಪ್ರದರ್ಶನ ಕಾಣಲಿ ಎಂದು ಶುಭಹಾರೈಸಿ ರಿಷಬ್ ಶೆಟ್ಟಿ ಯವರಿಗೆ ಶಾಲು ಹೊದಿಸಿ ಸನ್ಮಾನಿಸಿ ದರುRead More

error: Content is protected !!