• April 30, 2025

Tags :Chatthisgada

ಕಾರ್ಯಕ್ರಮ

ಛತ್ತಿಸ್ಗಢ ರಾಜ್ಯದಲ್ಲೂ ಹಲಾಲ್ ಉತ್ಪಾದನೆ ನಿಷೇಧದ ಬೇಡಿಕೆ !

  ರಾಯಪುರ – ಆಹಾರ ಪದಾರ್ಥ ಮತ್ತು ಉತ್ಪಾದನೆಗಳಿಗೆ ಪ್ರಮಾಣ ಪತ್ರ ನೀಡುವ ಅಧಿಕಾರ ಕೇವಲ ಸರಕಾರಕ್ಕೆ ಇದೆ. ಖಾಸಗಿ ಸಂಸ್ಥೆಗಳಿಗಲ್ಲ, ಹೀಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಇತ್ತೀಚಿಗೆ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗಲೂ ಕೆಲವು ಖಾಸಗಿ ಮುಸಲ್ಮಾನ ಸಂಸ್ಥೆ ಕಾನೂನ ಬಾಹಿರವಾಗಿ ಹಲಾಲ್ ಪ್ರಮಾಣ ಪತ್ರ ನೀಡಿ ಬೃಹತ್ ಪ್ರಮಾಣದಲ್ಲಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಕಾನೂನುಬಾಹಿರ ಹಾಲಾಲ್ ಪ್ರಮಾಣಪತ್ರ ಮತ್ತು ಹಲಾಲ್ ಉತ್ಪಾದನೆಗಳನ್ನು ಉತ್ತರಪ್ರದೇಶ ಸರಕಾರ ನಿಷೇಧಿಸಿದೆ. ಹಾಗೆ ಛತ್ತೀಸ್ಗಡ ರಾಜ್ಯದಲ್ಲಿಯೂ ನಿಷೇಧ […]Read More

error: Content is protected !!