• September 8, 2024

Tags :Chowthi

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಂಭ್ರಮದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಕುಣಿತ ಭಜನೆ,

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸಮುದಾಯ ಭವನ ಹುಣ್ಸೆಕಟ್ಟೆಯಲ್ಲಿ ಆ.31 ರಿಂದ ಸೆ.2ರವರೆಗೆ   ಶ್ರೀ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ಪೌರೋಹಿತ್ಯದಲ್ಲಿ  ವಿಜೃಂಭಣೆಯಿಂದ ಜರುಗಿತು. ಆ.31ರಂದು ಬೆಳಗ್ಗೆ ಗಣಹೋಮ, ಮೂರ್ತಿ ಪ್ರತಿಷ್ಠೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳ್ತಂಗಡಿ ಇವರಿಂದ ಭಜನಾ ಕಾರ್ಯಕ್ರಮ, ಊರವರಿಂದ ಹಾಗೂ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ , ಸಾಂಸ್ಕೃತಿಕ ಕಾರ್ಯಕ್ರಮ

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ವರ್ಷಂಪ್ರತಿ ಜರುಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆ.31 ರಂದು ಶ್ರೀ ಕೃಷ್ಣ ಕುಮಾರ್ ಐತಾಳ್ , ಪಂಜಿರ್ಪು ಇವರ ಪೌರೋಹಿತ್ವದಲ್ಲಿ ಜರುಗಿತು. ಆ.31 ರಂದು ಬೆಳಗ್ಗೆ 8 ಗಂಟೆಗೆ ಗಣಹೋಮ, ಮೂರ್ತಿ ಪ್ರತಿಷ್ಠೆ ನಡೆದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಿತು. ಸಂಜೆ 6 ರಿಂದ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಹಾಗೂ ಊರವರಿಂದ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡುವಂತೆ ಬೆಳ್ತಂಗಡಿ ಪುರಸಭೆಗೆ ಹಿಂದೂ

ಬೆಳ್ತಂಗಡಿ : ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಬಹುದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತಿದ್ದು, ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಬೆಳ್ತಂಗಡಿ ತಾಲೂಕಿನ ಉಪ ತಹಶೀಲ್ದಾರ್ ಕೆ. ಜಯ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಂಘಟನಾ ಸಂಯೋಜಕಿ ಮಿಟಿಲ್ಡ ಡಿ ಕೋಸ್ತ ಇವರಿಗೆ ಆ.25 ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ […]Read More

error: Content is protected !!