ಸುಬ್ರಹ್ಮಣ್ಯ: ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ವಾದ ವಿವಾದಗಳು ನಡೆದು ಮನೆಯ ಯಜಮಾನನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ಎಂಟು ವರ್ಷಗಳ ಹಿಂದೆ ತೋಟದ ಮಜಲು ಎಂಬಲ್ಲಿ ಜಾಗವಖರೀದಿಸಿ ಕೇರಳ ಮೂಲದ ಲೂಕೋಸ್ ಎಂಬವರು ಸಂಸಾರಸಮೇತರಾಗಿ ವಾಸವಾಗಿದ್ದರು. ಆದರೆ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ […]Read More