• April 30, 2025

Tags :cricket

ಕ್ರೀಡೆ

ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ವಕೀಲರ ಹಾರ್ಡ್ ಬಾಲ್ 20-20 ಕ್ರಿಕೆಟ್ ಪಂದ್ಯಕೂಟದಲ್ಲಿ

  ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘ ಆಯೋಜಿಸಿರುವ ಕರ್ನಾಟಕ ರಾಜ್ಯಮಟ್ಟದ ವಕೀಲರ ಹಾರ್ಡ್ ಬಾಲ್ 20-20 ಕ್ರಿಕೆಟ್ ಪಂದ್ಯಕೂಟದಲ್ಲಿ ಬೆಳ್ತಂಗಡಿ ವಕೀಲರ ತಂಡವು ಬೆಂಗಳೂರು ಮೈಸೂರು ಮತ್ತು ಫೈನಲ್ ಪಂದ್ಯಕೂಟದಲ್ಲಿ ಶಿವಮೊಗ್ಗ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕ್ರೀಡಾಕೂಟವು 17 ಮತ್ತು 18ನೇ ತಾರೀಕಿನಂದು ಶಿವಮೊಗ್ಗದ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದಿದ್ದು ಹುಬ್ಬಳ್ಳಿ ಶಿವಮೊಗ್ಗ ಮೈಸೂರು ಬೆಂಗಳೂರು ಮಲೆನಾಡು ವಕೀಲರ ತಂಡಗಳು ಭಾಗವಹಿಸಿದ್ದವು. ಬೆಳ್ತಂಗಡಿ ವಕೀಲರ ತಂಡದ ಪರವಾಗಿ ವಕೀಲರಾದ ನವಾಜ್ ಶರೀಫ್ […]Read More

error: Content is protected !!