• February 16, 2025

Tags :Daivaradane

ಜಿಲ್ಲೆ ಧಾರ್ಮಿಕ ಸಮಸ್ಯೆ ಸ್ಥಳೀಯ

ತುಳುನಾಡಿನ ದೈವಾರಾಧನೆಗೆ ಅಪಚಾರ ಎಸಗಿದ ಮಹಿಳೆ: ಕದ್ರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟು ದೇವರ ಮುಂದೆ

  ಮಂಗಳೂರು (ಆ.14): ತುಳುನಾಡಿನ ಜನರ ನಂಬಿಕೆ ಹಾಗೂ ಅಸ್ಮಿತೆಯಾದ ದೈವಾರಾಧನೆಗೆ ಅಪಚಾರ ಎಸಗಿದ ಮಹಿಳೆಯೊಬ್ಬರು ಬುಧವಾರ ಕದ್ರಿ ದೇವಸ್ಥಾನಕ್ಕೆ ಆಗಮಿಸಿ ಕಣ್ಣೀರಿಟ್ಟು ದೇವರ ಕ್ಷಮೆ ಕೇಳಿದ್ದಾರೆ. ಬಳಿಕ ಕದ್ರಿ ಮಂಜುನಾಥನಿಗೆ ಮಂಡಿಮಯೂರಿ ಮಹಿಳೆ ಕ್ಷಮೆಯಾಚಿಸಿದ್ದಾರೆ. ದೈವನರ್ತನ ಮಾಡುವ ಮೂಲಕ ತುಳುನಾಡ ದೈವಾರಾಧನೆಗೆ ಮಹಿಳೆ ಅಪಮಾನ ಮಾಡಿದ್ದರು. ಇದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾದ ಬಳಿಕ ಕದ್ರಿ ಮಂಜುನಾಥ ಸ್ವಾಮಿಗೆ ಮಂಡಿಯೂರಿ ಮಹಿಳೆ ಕ್ಷಮೆ ಯಾಚಿಸಿದ್ದಾರೆ. ಅದರೊಂದಿಗೆ ದೇವರಿಗೆ ತಪ್ಪು ಕಾಣಿಕೆಯನ್ನೂ ಕೂಡ ಅವರು ಸಲ್ಲಿಕೆ ಮಾಡಿದ್ದಾರೆ. ಮಂಗಳೂರಿನ […]Read More

error: Content is protected !!