• September 8, 2024

Tags :Darmanagara

ಕ್ರೀಡೆ

ಧರ್ಮನಗರ ಸಿದ್ದಿವಿನಾಯಕ ಯುವಕ ಮಂಡಲ ವತಿಯಿಂದ ಕೆಸರ್ಡೊಂಜಿ ದಿನ

ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ- ಕಂಬಳಬೆಟ್ಟು ಇವರ ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದೂ ಬಾಂಧವರ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮವು ಜು.24 ರಂದು ಕಾರ್ಯಾಡಿ ಬೈಲಿನಲ್ಲಿ ಜರುಗಿತು. ಧರ್ಮನಗರದಿಂದ ಕಾರ್ಯಾಡಿ ಬೈಲಿಗೆ ಬೈಕ್ ರ್ಯಾಲಿ ಮೂಲಕ ಬರಲಾಯಿತು. ಕಾರ್ಯಕ್ರಮವನ್ನು ಪುತ್ತೂರು ಚಾರಿಟೇಬಲ್ ಟ್ರಸ್ಟ್ ಮತ್ತು ರೈ ಎಜುಕೇಶನ್ ಸಂಚಾಲಕರು ಅಶೋಕ್ ಕುಮಾರ್ ರೈ ಕೋಡಿಂಬಾಡಿ ಉದ್ಘಾಟಿಸಿ, ಆಟಿ […]Read More

error: Content is protected !!