• September 8, 2024

Tags :Darmasthala

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಿಡ್ಲೆ ಹಿರಿಯ ಹಾಗೂ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಿಡ್ಲೆ ವಲಯದ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾಗಿರುವ ಶ್ರೀ ಡಿ ಹರ್ಷೇಂದ್ರ ಕುಮಾರ್ ಅವರು ಆಗಮಿಸಿದ್ದರು. ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ತದನಂತರ ಮಾತನಾಡಿದ ಅವರು ಯುದ್ಧಕಾಲೆ ಶಸ್ತ್ರಾಭ್ಯಾಸಂ ಎನ್ನುವಂತೆ ಮಾಡದೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೊದಲೇ ಕಂಡುಹಿಡಿಬೇಕು, ಬಳಿಕ ಅವರನ್ನು ಬೇಕಾದ ಹಾಗೆ […]Read More

ಕ್ರೀಡೆ ಸ್ಥಳೀಯ

2024-25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಸ.ಉ.ಹಿ.ಪ್ರಾ ಶಾಲೆ ಕನ್ಯಾಡಿ

2024- 25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಜರುಗಿತು. ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸ್ಪರ್ಧೆಯನ್ನು ನಡೆಸಲಾಗಿದ್ದು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 7 ಪ್ರಥಮ, 2 ದ್ವಿತೀಯ,1 ತೃತೀಯ ಪ್ರಶಸ್ತಿ ಪಡೆದಿದ್ದಾರೆ. ಶಾಲೆಗೆ 10 ಪ್ರಶಸ್ತಿಗಳು ಬಂದಿದ್ದು ಮುಂದಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ 7 ವಿದ್ಯಾರ್ಥಿಗಳು ಪ್ರತಿನಿಧಿಸಲಿದ್ದಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಶ್ರಿ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾಗಿರುವ ಶ್ರೀಯುತ ತಂಗಚ್ಚನ್ ಇವರು ಧ್ವಜಾರೋಹಣವನ್ನು ಮಾಡಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಧ್ವಜ ಗೀತೆ ಹಾಗೂ ವಂದೇ ಮಾತರಂ ಗೀತೆಯೊಂದಿಗೆ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳು ಉಳುವ ಯೋಗಿಯ ನೋಡಲ್ಲಿ ಎಂಬ ಪ್ರಾರ್ಥನಾ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪೋಸ್ಕೋ ಕಾಯ್ದೆ ಕಾರ್ಯಾಗಾರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪೋಸ್ಕೋ ಕಾಯ್ದೆ ,ದುಶ್ಚಟಗಳ ಹಾಗೂ ಮಾದಕ ವ್ಯಸನದ ಕುರಿತು ಹಾಗೂ ಉತ್ತಮ ಹಾಗೂ ಕೆಟ್ಟ ಸ್ಪರ್ಶ ಯಾವುದು ಎಂಬಿತ್ಯಾದಿ ವಿಚಾರಗಳ ಕುರಿತು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಅಕ್ಷತಾ .ಕೆ. ಆಗಮಿಸಿ ಪೋಸ್ಕೋ ಕಾಯ್ದೆ,ಉತ್ತಮ ಸ್ಪರ್ಶ ಹಾಗೂ ಉತ್ತಮ ಅಲ್ಲದ ಸ್ಪರ್ಶ,ದುಶ್ಚಟಗಳ ಪರಿಣಾಮ,ಮಾದಕ ವ್ಯಸನದ ಪರಿಣಾಮ,ಸಮಾಜದಲ್ಲಿ ಹೇಗಿರಬೇಕು,ಲೈಂಗಿಕ ದೌರ್ಜನ್ಯ ಅಂದರೆ ಏನು,ಮಾಡಿದರೆ ಏನು ಶಿಕ್ಷೆ, […]Read More

ಕಾರ್ಯಕ್ರಮ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಶಾಲೆಯ ಒಳಭಾಗಕ್ಕೆ ಹೋದಾಗ ಮೂಲೆ ಮೂಲೆಯಲ್ಲೂ ತುಳುನಾಡುಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸುತ್ತಿದ್ದವು. ಡ್ರಾಮಾಭಿವೃದ್ಧಿ ಯೋಜನೆ, ಧರ್ಮಸ್ಥಳ ಇದರ ನಿವೃತ್ತ ಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀಯುತ ಮಹಾವೀರ ಜೈನ್ ಅಜಿಲ ಈ ಕಾರ್ಯಕ್ರಮವನ್ನು ಚೆನ್ನೆಮಣೆ ಆಡುವುದರ ಮುಖಾಂತರ ಉದ್ಘಾಟಿಸಿದರು. ತದನಂತರ ಮಾತನಾಡಿದ ಅವರು ತುಳುನಾಡಿನ ಕಲೆ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಧರ್ಮಸ್ಥಳ: ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಸಾಮಾಜಿಕ ಪರಿಶೋಧನಾ ಹಾಗೂ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಇದರ ಶಾಲಾ ಪೋಷಕರ ಸಭೆ ಯು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ತಾಲ್ಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯ ತನಕ ಒಟ್ಟು 250ಮಕ್ಕಳು ಕಲಿಯುತ್ತಿದ್ದಾರೆ.ಇಂದಿನ ಸಭೆಯಲ್ಲಿ ಬಹುತೇಕ ಪೋಷಕರು ಅತ್ಯಂತ ಉತ್ಸಾಹದಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಉತ್ತಮ ಸ್ಥಿತಿಯಲ್ಲಿ ಇರುವ ಕನ್ಯಾಡಿ ಶಾಲೆಗೆ ಕಳೆದ ಒಂದೂವರೆ ವರ್ಷಗಳಿಂದ […]Read More

ಸಮಸ್ಯೆ ಸ್ಥಳೀಯ

ಧರ್ಮಸ್ಥಳ ಗ್ರಾಮ ಪಂಚಾಯತ್ ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ

ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ […]Read More

ಧಾರ್ಮಿಕ ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದ ರಾಜ್ಯ ಒಕ್ಕಲಿಗರ ಸಂಘದ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು,ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಶ್ರೀ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ಶ್ರೀ ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿವಿಧ ಸಂಘಗಳ ಉದ್ಘಾಟನಾ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಇಂದು ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಾಹಿತಿ ಕವಿ ಹಾಗೂ ಪ್ರಸೂತೀ ತಜ್ಞೆಯಾಗಿ ಪ್ರವೃತ್ತಿಯಲ್ಲಿ ವೈದ್ಯರಾಗಿರುವ ಶ್ರೀಮತಿ ವೀಣಾ ಎನ್ ಸುಳ್ಯ ಇವರು ಆಗಮಿಸಿದ್ದರು. ಈ ಕಾರ್ಯಕ್ರಮ ದೀಪ ಪ್ರಜ್ವಾಲನೆಯೊಂದಿಗೆ ಹಾಗೂ ಅಣಕು ರಾಕೆಟ್ ಉಡಾವಣೆಯೊಂದಿಗೆ ಚಾಲನೆ ಪಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಾಲೆಯಲ್ಲಿ ಸಂಘಗಳ ಮಹತ್ವ ಅದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನ ವಿದ್ಯಾರ್ಥಿಗಳು ಅದನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರಸ್ತೆ ಸುರಕ್ಷಾ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರಸ್ತೆ ಸುರಕ್ಷಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮಕ್ಕೆಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಆಗಿರುವ ಶ್ರೀಯುತ ಅರ್ಜುನ್ ಎಚ್ ಕೆ ಆಗಮಿಸಿದ್ದರು.ಇವರು ರಸ್ತೆ ಸುರಕ್ಷಾ ನಿಯಮಗಳು ಏಕೆ ಇವೆ,ಯಾವುದೆಲ್ಲ ಇವೆ ಪಾಲಿಸದಿದ್ದರೆ ಏನಾಗುತ್ತದೆ ಎಂಬಿತ್ಯಾದಿ ವಿಚಾರಗಳನ್ನು ವಿವಿಧ ಉದಾಹರಣೆ ಹಾಗೂ ವಿಡಿಯೋಗಳ ಮುಖಾಂತರ ವಿವರಿಸಿದರು. ಬಳಿಕ ಪ್ರಶ್ನೋತ್ತರ ವೇಳೆ ನಡೆದಿದ್ದು ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಕುರಿತಾಗಿ ಹಲವಾರು ಮಾಹಿತಿಗಳನ್ನು ಕೇಳಿ ಪಡೆದರು.ಈ ಕಾರ್ಯಕ್ರಮದಲ್ಲಿ ಪೊಲೀಸ್ ಆಫೀಸರುಗಳಾದ ಶ್ರೀಯುತ ವಸಂತ್ ,ಶ್ರೀಯುತ ಮಹಮ್ಮದ್ […]Read More

error: Content is protected !!