• April 24, 2025

Tags :Darmasthala

ಕಾರ್ಯಕ್ರಮ ಸ್ಥಳೀಯ

ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯ

  ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ ಇದರ ವತಿಯಿಂದ ಆ.6 ರಂದು ಸ.ಕಿ.ಪ್ರಾ.ಶಾಲೆ ಹುಣ್ಸೆಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಸೀತಾರಾಮ್ ಆರ್ ಇವರು ಉದ್ಘಾಟಿಸಿ,ಸ್ವಚ್ಚತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ.ನಮ್ಮ ಜೀವನದಲ್ಲಿ ನಮ್ಮ ದೇಹದ ಸ್ವಚ್ಚತೆ ಎಷ್ಟೂ ಮುಖ್ಯವೋ ಅಷ್ಟೇ ನಮ್ಮ ಪರಿಸರದ ಸ್ವಚ್ಚತೆಯು ಮುಖ್ಯವಾಗಿದೆ. ಸಣ್ಣ ವಯಸ್ಸಿನಲ್ಲಿ ಮಕ್ಕಳಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಬೇಕು ಎಂದೂ ಹೇಳಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರು […]Read More

ಕ್ರೈಂ

ಧರ್ಮಸ್ಥಳ: ನೇತ್ರಾವತಿ ಸಮೀಪದ ಖಾಸಗಿ ಲಾಡ್ಜ್ ನಲ್ಲಿ ಮಹಿಳೆ ಸಾವು

  ಧರ್ಮಸ್ಥಳ  : ಇಲ್ಲಿಯ ನೇತ್ರಾವತಿ ಸಮೀಪದ ಖಾಸಗಿಯೊಂದರ ಲಾಡ್ಜ್ ನಲ್ಲಿ ನೆಲೆಸಿದ್ದ ಬೆಂಗಳೂರು ಮೂಲದ ನಂದಿನಿ ಎಂಬ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಆದಿತ್ಯವಾರ ನಡೆದಿದೆ. ಇವರ ಕುಟುಂಬ ಸಮೇತ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು ಲಾಡ್ಜ್ ನಲ್ಲಿ ನೆಲೆಸಿದ್ದ ವೇಳೆ ಈ ಘಟನೆ ನಡೆದಿದೆ. ನಂದಿನಿ ಎಂಬ ಮಹಿಳೆ  ಶೌಚಾಲಯಕ್ಕೆಂದು ಹೋಗಿದ್ದು, ತುಂಬಾ ಹೊತ್ತಾದರೂ ಬಾರದೇ ಇದ್ದುದನ್ನು ಗಮನಿಸಿದ ಮನೆಯವರು ಹೋಗಿ ಪರಿಶೀಲಿಸಿದ್ದಾರೆ. ಈ ವೇಳೆ ಮಹಿಳೆ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇದ್ದು , […]Read More

ಸ್ಥಳೀಯ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿರುವ ಅಪರಿಚಿತ ಯುವತಿ: ನೀರಿನಮಟ್ಟ ಹೆಚ್ಚಾಗಿರುವ ಕಾರಣ ಸ್ಥಗಿತಗೊಂಡ

  ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಅಪರಿಚಿತ ಯುವತಿ ನಾಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಆಕೆ ಇಂದು ಬೆಳಗ್ಗೆ ಸುಮಾರು ಆರು ಗಂಟೆಗೆ ಧರ್ಮಸ್ಥಳಕ್ಕೆ ಆಟೋದಲ್ಲಿ ಬಂದಿದ್ದು, ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದಾಳೆ. ಯುವತಿ ಬಗ್ಗೆ ಯಾವುದೇ ವಿಳಾಸ ಮಾಹಿತಿ ಸಿಕ್ಕಿಲ್ಲ ಭಾರಿ ಮಳೆಯಿಂದ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮಾಡಲು ಅಸಾಧ್ಯವಾಗಿದೆ.Read More

ಜಿಲ್ಲೆ ಶುಭಾಶಯ ಸ್ಥಳೀಯ

ಧರ್ಮಸ್ಥಳ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಿಜೆಪಿ ದ.ಕ ಜಿಲ್ಲೆಯ ವತಿಯಿಂದ ಅಭಿನಂದನೆ

  ಧರ್ಮಸ್ಥಳ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜು.11 ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರಾದ ಶ್ರೀ ಸಂಜೀವ ಮಠಂದೂರು, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ […]Read More

error: Content is protected !!