ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.Read More
Tags :Darmasthala
ಧರ್ಮಸ್ಥಳ: ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಶ್ರೀ ಧರ್ಮಸ್ಥಳ ಆಸ್ಪತ್ರೆ ಇದೀಗ 11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಹಳ್ಳಿಯ ಜನತೆಯ ಆರೋಗ್ಯ ರಕ್ಷಣೆಯ ಕಾಲಜಿಯಿಂದ , ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿಯ ಈ ಸುಸಜ್ಜಿತ ಆಸ್ಪತ್ರೆಯನ್ನು ಮೇ 1 2013 ರಲ್ಲಿ ಆರಂಭಿಸಿದ್ದು ಇದೀಗ 11ನೇ ವರ್ಣಕ್ಕೆ ಪಾದಾರ್ಪಣೆ ಗೈದಿದೆ. ಪೂಜ್ಯ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಆಶಯದಂತೆ, ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ […]Read More
ಬೆಳ್ತಂಗಡಿ. ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ […]Read More
ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ನಾಟಕಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಈ ನಾಟಕದಲ್ಲಿ 9 ವಿದ್ಯಾರ್ಥಿಗಳು ಭಾಗವಹಿಸಿದ್ದರು.ಅಂಜನಾ ರೋಸ್,ಆದರ್ಶ್ ಎಚ್ ವೈ, ಸುಘೋಷ್, ಚಿನ್ಮಯಿ ರೈ, ಅಪೂರ್ವ ಎನ್ಎಸ್, ವರ್ಷ, ಧನ್ಯ ಶ್ರೀ,ಅಭಿರಾಮ್,ಮಹಿಮಾ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶಾಲಾ ಸಹಶಿಕ್ಷಕಿ ಆಶಾಕುಮಾರಿ ರಚಿಸಿ ನಿರ್ದೇಶಿಸಿದ ಈ ನಾಟಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಭರತನಾಟ್ಯ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಭರತನಾಟ್ಯ ತರಗತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಿನಾದ ಕ್ಲಾಸಿಕಲ್ ಮ್ಯೂಸಿಕ್ ಇದರ ಸಂಗೀತ ಗುರುಗಳಾದ ಶ್ರೀಮತಿ ಶ್ರೀದೇವಿ ಸಚಿನ್ ಇವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿಸಿದರು.ಬಳಿಕ ಮಾತನಾಡಿದ ಅವರು ಸಂಗೀತ ಹಾಗು ನೃತ್ಯದಿಂದ ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸಲು ಸಹಕಾರಿ ಹೀಗಾಗಿ ಪಾಠದ ಜೊತೆಗೆ ಇಂತಹ ಚಟುವಟಿಕೆಗಳು ಅಗತ್ಯ ಎಂದು ನುಡಿದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳಾದ ಚಿತ್ರಕಲೆ, ಗಿಡಗಳನ್ನು ಗುರುತಿಸುವಿಕೆ, ಪ್ರಬಂಧ ರಚನೆ, ಪತ್ರಲೇಖನ ಇತ್ಯಾದಿಗಳ ಮೂಲಕ ಪರಿಸರ ಪ್ರಜ್ಞೆಯನ್ನು ಮೂಡಿಸಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಗಿಡ ನೆಡುವುದರ ಮೂಲಕ ಪರಿಸರವನ್ನು ರಕ್ಷಣೆಯನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯನ ಪರಿಮಳ ಎಂಬಿ ಹಾಗೂ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ಜೊತೆ ಸೇರಿ ದೀಪ ಪ್ರಜ್ವಲಿಸಿ ಶಾಲಾ ಈ ಶೈಕ್ಷಣಿಕ ವರ್ಷದ ಮುಂದಿನ ಕಾರ್ಯಗಳಿಗೆ ಚಾಲನೆ ನೀಡಿದರು. ತದ ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳ ಓದು ಹಾಗೂ ಚಟುವಟಿಕೆಗಳಿಗೆ ಆ ಭಗವಂತ ಶಕ್ತಿ ನೀಡಲಿ ಎಂದು ಹಾರೈಸಿದರು.ತದನಂತರ ಶಾಲಾ ಶಿಕ್ಷಕರಿಂದ ತಾವೇ ರಚಿಸಿದ ಹಾಡಿನ ಮುಖಾಂತರ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಸಹ […]Read More
ಬೆಳ್ತಂಗಡಿ; 2020 ರ ಜೂನ್ 26 ರಂದು ಉಜಿರೆಯ ಓಡಲ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರ ಕೈ ಕಾಲು ಕಟ್ಟಿಹಾಕಿ ನಗ- ನಗದು ದರೋಡೆ ಮಾಡಿದ ಪ್ರಕರಣವನ್ನು ನಾಲ್ಕು ವರ್ಷಗಳ ಬಳಿಕ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಅಡಿಕೆ ವ್ಯಾಪಾರಿ ರಿಯಾಝ್(41), ಆತನ ಸಹೋದರ ಬೆಂಗಳೂರಿನಲ್ಲಿ ಸರ್ವಿಸ್ ಸ್ಟೇಷನ್ ನಡೆಸುತ್ತಿರುವ […]Read More
ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ
ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿದ್ದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಹಾಗೂ ಹೆತ್ತವರು ಜೊತೆಗೂಡಿ ದೀಪ ಪ್ರಜ್ವಲಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಮಾತಾಡಿದವರು ಈ ಬಾರಿಯ ಶೈಕ್ಷಣಿಕ ವರ್ಷದ ರೂಪರೇಷೆಗಳು ಹೆತ್ತವರ ಜವಾಬ್ದಾರಿ ಶಿಕ್ಷಕರ ಪ್ರಯತ್ನ ಇತ್ಯಾದಿಗಳನ್ನು ವಿವರಿಸಿದರು. ತದನಂತರ ಹೆತ್ತವರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ಶ್ರೀಮತಿ […]Read More
ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆಯಲು ತಂಡೋಪತಂಡವಾಗಿ ಭಕ್ತಾದಿಗಳು ಆಗಮಿಸಿ ದೇವರನ್ನು ದರ್ಶಿಸಿ ಪುನೀತರಾಗುತ್ತಾರೆ. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯನ್ನು ಕಟ್ಟಿಕೊಂಡು ಧರ್ಮಸ್ಥಳಕ್ಕೆ ಬರುತ್ತಾರೆ. ಧರ್ಮಸ್ಥಳದ ಶ್ರೀಮಂಜುನಾಥನ ದರ್ಶನ ಮಾಡುವವರು ಬೆಳಗ್ಗಿನ ದರ್ಶನಕ್ಕೆ ಹೋಗೋಕೆ ಹೋಗಬೇಡಿ. ಯಾಕೆಂದರೆ ದರ್ಶನ ಮಾಡುವ ವೇಳೆಯಲ್ಲಿ ಕೊಂಚ ಬದಲಾವಣೆಯನ್ನು ತರಲಾಗಿದೆ. ವಿಷು ಜಾತ್ರೆ ನಡೆಯುತ್ತಿರುವ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 23ರವರೆಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುವವರು ಬೆಳಗ್ಗೆ 8:30ರ ಮೇಲೆ ದರ್ಶನ ಮಾಡುವಂತೆ ದೇವಸ್ಥಾನದ […]Read More