• April 27, 2025

Tags :Death

ನಿಧನ

ಬೆಳ್ತಂಗಡಿ: ಶಿಸ್ತಿನ ಸಿಪಾಯಿ, ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ಪಥಸಂಚಲನಕ್ಕೆ ಮಾರ್ಗದರ್ಶನ ನೀಡುತ್ತಿದ್ದ ಎಂ.ಆರ್

  ಬೆಳ್ತಂಗಡಿ: ನಿವೃತ್ತ ಯೋಧ, ಶಿಸ್ತಿನ ಸಿಪಾಯಿ, ಬೆಳ್ತಂಗಡಿ ಜೈನ್ ಪೇಟೆ ನಿವಾಸಿ, ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಯ ನೇಮಕಾತಿ ಅಧಿಕಾರಿ ಎಂ.ಆರ್ ಜೈನ್(77) ಅಲ್ಪಕಾಲದ ಅಸೌಖ್ಯದಿಂದ ನ.12ರಂದು ವಿಧಿವಶರಾದರು. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದ ಇವರು 1986ರಲ್ಲಿ ವೇಣೂರಿನ ಕೈಗಾರಿಕಾ ತರಬೇತಿ ಸಂಸ್ತೆಯ ಸ್ಥಾಪಕ ಪ್ರಾಚಾರ್ಯರಾಗಿ ಸಂಸ್ಥೆಯನ್ನು  ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ನಿವೃತ್ತಿಯ ಬಳಿಕ ಇದುವರೆಗೂ ಸಂಸ್ತೆಯ ನೇಮಕಾತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸೇನೆಯಿಂದ ನಿವೃತ್ತಿಯ ಬಳಿಕ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸ್ವಾತಂತ್ರೋತ್ಸವ, […]Read More

ಕ್ರೈಂ

ಮಗು ಗಲಾಟೆ ಮಾಡಿತೆಂದು ಮನಸೋ ಇಚ್ಛೆ ಥಳಿಸಿದ ಪಾಪಿ ತಂದೆ: ನರಳಿ ಉಸಿರು

  ಹೈದರಾಬಾದ್:  2 ವರ್ಷದ ಪುಟ್ಟ ಕಂದಮ್ಮ ಗಲಾಟೆ ಮಾಡಿದ್ದಕ್ಕೆ ಮಗುವಿನ ತಂದೆ ಮನಸೋ ಇಚ್ಛೆ ಥಳಿಸಿದ್ದು ಪುಟ್ಟ ಕಂದಮ್ಮ ಉಸಿರು ಚೆಲ್ಲಿದ ಘಟನೆ ಹೈದರಾಬಾದ್ ನ ತೆಲಂಗಾಣದಲ್ಲಿ ನಡೆದಿದೆ. ಕೋಪದ ಕೈಗೆ ಬುದ್ದಿ ಕೊಟ್ಟರೆ ಆಗುವ ಪರಿಣಾಮಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು ವರದಿಯಾಗಿದೆ. ಜಗತ್ತಿನ ಪರಿವೇ ಇಲ್ಲದೆ ಆಟ ಆಡುತ್ತಾ ಎಲ್ಲರ ನಗಿಸುವ ಮುದ್ದು ಕಂದಮ್ಮ ಗಲಾಟೆ, ತುಂಟಾಟ ಮಾಡುವುದು ಸಹಜ. ಸಾಮಾನ್ಯವಾಗಿ ಮಗುವಿನ ಆಟ ನೋಡುತ್ತಾ ಅತ್ಯಂತ ಸಂತೋಷಗೊಳ್ಳುವ […]Read More

ಕ್ರೈಂ ಜಿಲ್ಲೆ ಸ್ಥಳೀಯ

ಮಿತ್ತಬಾಗಿಲು: ಅನಾರೋಗ್ಯದಿಂದ ಬಳಲುತ್ತಿದ್ದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ

  ಮಿತ್ತಬಾಗಿಲು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ . ಬೆಳ್ತಂಗಡಿ ತಾಲೂಕಿನ ಮಿತ್ತ ಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತ ದಿಡುಪೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿಕೊಂಡಿದ್ದಾರೆ.Read More

ಅಪಘಾತ ಕ್ರೈಂ

ಉರುವಾಲು: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

  ಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನ.1ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆ ಅಮ್ಟಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಗಂಡು ಮಗನನ್ನು ಹಾಗೂ ಬಂಧು ವರ್ಗದವರನ್ನು […]Read More

ಅಪಘಾತ ಕ್ರೈಂ ಸ್ಥಳೀಯ

ಕಲ್ಮಂಜ: ತೋಟದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಉದಯ ಗೌಡ: ಯಾರೋ ಮಾಡಿದ ತಪ್ಪಿಗೆ ಬಲಿಯಾಯಿತು

  ಕಲ್ಮಂಜ: ಮನೆಯಿಂದ ತೋಟಕ್ಕೆ ಹೋಗಿದ್ದ ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ ಅವರು ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಎಂದಿನಂತೆ ತೋಟದ ಕಡೆಗೆ ಹೋಗಿದ್ದ ಉದಯ ಗೌಡ ಇನ್ನೂ ಮನೆಗೆ ಬರದೇ ಇದ್ದಾಗ ಉದಯ ಗೌಡ ಅವರ ಸಹೋದರ ಪತ್ನಿ ತನ್ನ ಪತಿಗೆ ಕರೆ ಮಾಡಿ ತಿಳಿಸಿದ್ದಾರೆ. ಉದಯ ಗೌಡ ಸಹೋದರ ಹತ್ತಿರದಲ್ಲಿದ್ದ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿಯನ್ನ ತಿಳಿಸಿದ್ದಾರೆ. ಮಾಹಿತಿ ತಿಳಿದ ಸಂಬಂಧಿಕರು ಹುಡುಕಾಟ ನಡೆಸಿದಾಗ ಉದಯ ಗೌಡ ಅವರ […]Read More

ಕ್ರೈಂ

ಕಲ್ಮಂಜ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿ ಶವವಾಗಿ ಪತ್ತೆ

  ಕಲ್ಮಂಜ: ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿಯೋರ್ವರು ತೋಟದಲ್ಲಿ ಮೃತಪಟ್ಟಿರುವ ಘಟನೆ ಅ.30 ರಂದು ನಡೆದಿದೆ. ಮೃತ ಪಟ್ಟ ವ್ಯಕ್ತಿ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ( 43) . ಮನೆಯಿಂದ ತೋಟಕ್ಕೆ ಹೊರಟು ಹೋದವರು ಮನೆಗೆ ವಾಪಾಸು ಬರದೇ ಇದ್ದುದನ್ನು ಗಮನಿಸಿದ ಮನೆಮಂದಿ ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಕಂಡುಬಂದಿದೆ. ತಕ್ಷಣ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿಯನ್ನು ತಿಳಿಸಿದ್ದಾರೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. […]Read More

ಅಪಘಾತ ನಿಧನ

ಕನ್ಯಾಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

  ಕನ್ಯಾಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಸುಂದರ ಮೃತ ದುರ್ದೈವಿ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಿದು […]Read More

General ಕ್ರೈಂ

ಕಾಣೆಯಾಗಿದ್ದ ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ ಕೆರೆಯಲ್ಲಿ ಶವವಾಗಿ ಪತ್ತೆ

  ಉಜಿರೆ: ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ (60) ಎಂಬವರು ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಅ.13 ರಂದು ನಡೆದಿದ್ದು ಅ.14ರಂದು ಬೆಳಿಗ್ಗೆ  ಶವ ಪತ್ತೆಯಾಗಿದೆ. ಮೃತರಾದ  ಗೋಪಾಲನಾಯ್ಕ್ ಅ.13ರಂದು ಸಂಜೆ ಪೇಟೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದೇ ಇದ್ದುದನ್ನು ಕಂಡು ಸ್ಥಳೀಯರಲ್ಲಿ ಮನೆಯವರು ವಿಚಾರಿಸಿದ್ದಾರೆ. ಆದರೆ ಮನೆಯವರಿಗೆ ಯಾವುದೇ  ಮಾಹಿತಿ ಸಿಕ್ಕಿರಲಿಲ್ಲ. ಅ.14ರಂದು ಸ್ಥಳೀಯರೋರ್ವರು ಎಂದಿನಂತೆ ವಾಕಿಂಗ್ ಹೋಗಿದ್ದ ವೇಳೆ ಉಜಿರೆ ಮುಖ್ಯ ರಸ್ತೆಯಲ್ಲಿ ಮೃತರ ಚಪ್ಪಲಿಯನ್ನು ಕಂಡು […]Read More

ಅಪಘಾತ ಸಮಸ್ಯೆ ಸ್ಥಳೀಯ

ನಿಡಿಗಲ್: ಚಲಿಸುತ್ತಿದ್ದ ವಾಹನಕ್ಕೆ ಸಿಲುಕಿ ಪ್ರಾಣ ಬಿಟ್ಟ ಶ್ವಾನ: ರಸ್ತೆಯಿಂದ ನಾಯಿಯನ್ನು ತೆರವುಗೊಳಿಸಿದ

  ನಿಡಿಗಲ್: ನಿಡಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನವೊಂದಕ್ಕೆ ನಾಯಿಯೊಂದು ಸಿಲುಕಿ ಪ್ರಾಣ ಬಿಟ್ಟಿರುವ ಘಟನೆ ಅ.11ರಂದು ನಡೆದಿದೆ. ಸಿಲುಕಿಕೊಂಡು ಪ್ರಾಣಬಿಟ್ಟಿರುವ ಶ್ವಾನವನ್ನು  ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಉಜಿರೆ ಶೌರ್ಯ ಘಟಕದ ಪ್ರತಿನಿಧಿ ರವೀಂದ್ರ ರವರು  ತೆರವುಗೊಳಿಸಿರುತ್ತಾರೆ. ವಿಷಯ ತಿಳಿಯುತ್ತಿದ್ದಂತೆ ಸ್ವಯಂಸೇವಕರಾದ ಸುಧೀರ್ ಸ್ಥಳಕ್ಕೆ ಆಗಮಿಸಿ ಸಹಕಾರ ನೀಡಿರುವುದು ಶ್ಲಾಘನೀಯRead More

ಕ್ರೈಂ

ಗಬ್ಬದ ಗೋವನ್ನು ಕಡಿದು ಇನ್ನೂ ಭೂಮಿಗೆ ಬಾರದ ಕರುವಿನ ರುಂಡವನ್ನು ಕಾಡಿಗೆ ಎಸೆದ

  ಬಾಳೆಹೊನ್ನೂರು: ಅಕ್ರಮ ಕಸಾಯಿ ಕಾಣೆ ನಡೆಸಿದ್ದಲ್ಲದೆ ಕದ್ದು ತಂದ ಗಬ್ಬದ ಗೋವನ್ನ ಕಡಿದು ಇನ್ನೂ ಭೂಮಿಗೆ ಬಾರದ ಅದರ ಕರುವನ್ನ ಕಾಡಿನಲ್ಲಿ ಎಸೆದ ಹಿಂಸಾತ್ಮಕ ಕೃತ್ಯವೊಂದು ಮಲೆನಾಡಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ವ್ಯಾಪ್ತಿಯ ಹಳೆ ಕಡಬಗೆರೆ ನಿವಾಸಿ ರವೀಂದ್ರ ಎಂಬವರಿಗೆ ಸೇರಿದ ಗಬ್ಬದ ದನ ಇದಾಗಿದ್ದು ಕಳೆದ ರಾತ್ರಿ ಗೋ ಕಳ್ಳರ ಪಾಲಾಗಿತ್ತು ಬಳಿಕ ಹಂತಕರು ಎಲೆಕಲಿ ಎಂಬಲ್ಲಿ ಹಸುವಿನ ತಲೆ ಕಡಿದು ಮಾಂಸ ಮಾಡಿದ್ದಲ್ಲದೆ […]Read More

error: Content is protected !!