• October 18, 2024

Tags :Death

ಕ್ರೈಂ

ಧರ್ಮಸ್ಥಳ: ನೇತ್ರಾವತಿ ಸಮೀಪದ ಖಾಸಗಿ ಲಾಡ್ಜ್ ನಲ್ಲಿ ಮಹಿಳೆ ಸಾವು

  ಧರ್ಮಸ್ಥಳ  : ಇಲ್ಲಿಯ ನೇತ್ರಾವತಿ ಸಮೀಪದ ಖಾಸಗಿಯೊಂದರ ಲಾಡ್ಜ್ ನಲ್ಲಿ ನೆಲೆಸಿದ್ದ ಬೆಂಗಳೂರು ಮೂಲದ ನಂದಿನಿ ಎಂಬ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಆದಿತ್ಯವಾರ ನಡೆದಿದೆ. ಇವರ ಕುಟುಂಬ ಸಮೇತ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು ಲಾಡ್ಜ್ ನಲ್ಲಿ ನೆಲೆಸಿದ್ದ ವೇಳೆ ಈ ಘಟನೆ ನಡೆದಿದೆ. ನಂದಿನಿ ಎಂಬ ಮಹಿಳೆ  ಶೌಚಾಲಯಕ್ಕೆಂದು ಹೋಗಿದ್ದು, ತುಂಬಾ ಹೊತ್ತಾದರೂ ಬಾರದೇ ಇದ್ದುದನ್ನು ಗಮನಿಸಿದ ಮನೆಯವರು ಹೋಗಿ ಪರಿಶೀಲಿಸಿದ್ದಾರೆ. ಈ ವೇಳೆ ಮಹಿಳೆ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇದ್ದು , […]Read More

ಸ್ಥಳೀಯ

ಕಡಿರುದ್ಯಾವರ: ನೇತ್ರಾವತಿ ನದಿಯಲ್ಲಿ ತೇಲಿ ಬಂದ ದನ

  ಕಡಿರುದ್ಯಾವರ: ನಿರಂತರ ಸುರಿದ ಧಾರಾಕಾರ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ನೇತ್ರಾವತಿ ನದಿಯಲ್ಲಿ ದನ ಒಂದು ತೇಲಿ ಬಂದಿರುವ ಘಟನೆ ಇಂದು ಮುಂಜಾನೆ ವೇಳೆ ಬೆಳಕಿಗೆ ಬಂದಿದೆ. ನಿರಂತರ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದ್ದು, ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದನವೊಂದು ತೇಲಿ ಬಂದು ಸೇತುವೆಯ ದಡದಲ್ಲಿ ಸಿಲುಕಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಸ್ಥಳೀಯರಿಗೆ ಕಂಡುಬಂದಿದ್ದು ವಾರಸುದಾರ ಯಾರೆಂದು ತಿಳಿದು ಬಂದಿಲ್ಲ.Read More

ನಿಧನ

ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಅಸೌಖ್ಯದಿಂದ ನಿಧನ

  ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40 ವರ್ಷ) ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ . ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಯಿಂದ ಕ್ಕೆ ಕರೆದೊಯ್ಯಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಚಿಕಿತ್ಸೆ ಸಲ್ಲಿಸದೆ ಮಲ್ಲಿಕಾ ಮೃತಪಟ್ಟಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನ […]Read More

ನಿಧನ

ಜು.17 ರಂದು ಮದುವೆ ನಿಗದಿಯಾಗಿದ್ದ ಯುವಕ ಬಕ್ರೀದ್ ದಿನದಂದೇ ಅಪಘಾತದಲ್ಲಿ ನಿಧನ

  ಕಾಸರಗೋಡು: ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮುಗ್ರಾಲ್ ಪುತ್ತೂರು ಬನ್ನಿಕುನೆಂಬಲ್ಲಿ ಆಟೋರಿಕ್ಷ ಮತ್ತು ಸ್ಕೂಟರ್ ನಡುವೆ ಜುಲೈ 10ರಂದು ಅಪಘಾತ ನಡೆದಿದೆ ಅಪಘಾತದಲ್ಲಿ ಜುಲೈ 17ರಂದು ಮದುವೆ ನಿಗದಿಯಾಗಿದ್ದ ಯುವಕನೊಬ್ಬ ಬಕ್ರಿದ್ ಹಬ್ಬದಂದೆ ಬಲಿಯಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮುಟ್ಟ ತ್ತೋಡಿ ಹಿದಾಯತ್ ನಗರದ ಮೊಹಮ್ಮದ್ ಆಶ್ರಫ್ ತನ್ನ ಸಹೋದರ ಜೊತೆಗೂಡಿ ಚಿಕ್ಕಮ್ಮನ ಮನೆಗೆ ತೆರಳಿ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಜೊತೆಯಲ್ಲಿದ್ದ ಸಹೋದರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ […]Read More

ಕ್ರೈಂ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು

  ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜು ಪಾಲಕ್ಕಾಡ್, ಸಂತೋಷ್ ಆಲಕ್ಕುಯ್ಯ, ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು ಜಾನಿ ಕಣ್ಣೂರು ಎಂಬಾತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು.Read More

ದೇಶ

ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ನೇಣಿಗೇರಿಸುವಂತೆ ರಾಮ್ ಸೇನಾ ಗೋಕಾಕ್ ಸಂಘಟನೆಯಿಂದ ಪ್ರತಿಭಟನೆ

  ಬೆಳ್ತಂಗಡಿ: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದೂ ಕನ್ಹಯ್ಯಲಾಲ್ ಎಂಬ ಟೈಲರನನ್ನು ಭಯೋತ್ಪಾದಕರು ಶಿರಚ್ಛೇದ ಮಾಡಿ ಇಸ್ಲಾಮಿನ ಹೆಸರಿನಲ್ಲಿ ಹತ್ಯೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಜಿಹಾದಿ ಮತಾಂಧರ ಈ ಹತ್ಯೆಯ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೆ ನೇಣಿಗೇರಿಸಬೇಕೆಂದು ಆಗ್ರಹಿಸಿ ರಾಮ್ ಸೇನಾ ಕರ್ನಾಟಕದ ಗೋಕಾಕ್ ಸಂಘಟನೆ ವತಿಯಿಂದ ಸಂತೋಷ್ ಚಂದನವಾಲೆ ಹಾಗೂ ಸಂತೋಷ್ ಸಾಳುಂಕೆ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯ ಮುಂಭಾಗ ಜು.5 ರಂದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. […]Read More

ನಿಧನ

ರಾಹುಲ್ ವರ್ಮಾ ಬಳ್ಳಾಲ್ ನಿಧನ

  ಮಂಗಳೂರಿನ ಖ್ಯಾತ ಜೈನ ಮನೆತನದ ಜಯವರ್ಮರಾಜ್ ಬಳ್ಳಾಲ್ ಅವರ ಸುಪತ್ರ ರಾಹುಲ್ ವರ್ಮಾ ಬಳ್ಳಾಲ್ ಅವರು ಇಂದು ನಸುಕಿನ ವೇಳೆಯಲ್ಲಿ ವಿಧಿವಶರಾಗಿದ್ದಾರೆ. ಅವರು ದ.ಕ ಮತ್ತು ಉಡುಪಿ ಜಿಲ್ಲೆಯ ಸುಪ್ರಸಿದ್ದ‌ ಜೈನಮನೆತನದ ಹೆಮ್ಮೆಯ ಕುಡಿ. ಅಗರ್ಭ ಶ್ರೀಮಂತರಾದರೂ ಅವರು ಹೃದಯಶ್ರೀಮಂತಿಕೆಯ ಮೂಲಕವೆ ಎಲ್ಲರ ಪ್ರೀತಿ, ವಾತ್ಸಲ್ಯಕ್ಕೆ ಪಾತ್ರರಾದವರು. ವಿವಿಧ ಉದ್ಯಮಗಳಲ್ಲಿ ತೊಡಗಿಕೊಂಡು ಯಶಸ್ವಿ ಉದ್ಯಮಿ ಎನಿಸಿಕೊಂಡವರು. ಕೃಷಿ, ತೋಟಗಾರಿಕೆ, ಹೈನುಗಾರಿಕೆಯ ಬಗ್ಗೆ ಅಪಾರವಾದ ಪ್ರೀತಿಯನ್ನಿಟ್ಟು ಅದನ್ನು ಮುನ್ನಡೆಸಿಕೊಂಡು ಹೋದವರು. ತನ್ನ ಕುಟುಂಬದಿಂದ ಬಳುವಳಿಯಾಗಿ ಬಂದಿರುವ ದಾನ, […]Read More

ಸ್ಥಳೀಯ

ಪ್ರಸನ್ನ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

  ಲಾಯಿಲ: ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ರಕ್ತದೊತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಘಟನೆ ನಡೆದಿದೆ. ಈತ ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬವರ ಮಗ ಸುಮಂತ್ ಮಡಿವಾಳ (20). ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಬೆಳ್ತಂಗಡಿಯ […]Read More

ಜಿಲ್ಲೆ

ಕಾಲು ತೊಳೆಯಲು ಹೋದ ವೇಳೆ ನೀರಲ್ಲಿ ಕೊಚ್ಚಿ ಹೋದ ಪುಟ್ಟ ಬಾಲಕಿ

  ಚಿಕ್ಕಮಗಳೂರು: ಪುಟ್ಟ ಬಾಲಕಿಯೊಬ್ಬಳು ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಸುಪ್ರೀತಾ ಎಂದು ಗುರುತಿಸಲಾಗಿದೆ. ಸುಪ್ರಿತಾ ತನ್ನ ಅಣ್ಣನ ಜೊತೆ ಶಾಲೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಕಾಲು ಕೆಸರಾಯಿತು ಎಂದು ಅಣ್ಣ ತಂಗಿ ಇಬ್ಬರು ಹಳ್ಳದಲ್ಲಿ ಕಾಲು ತೊಳೆದುಕೊಳ್ಳಲು ಹೋಗಿದ್ದರು ಈ ವೇಳೆ ತಂಗಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.Read More

ಕ್ರೈಂ

ಬಿ.ಸಿರೋಡಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ:ಮಳೆಯ ನಡುವೆಯೇ ಹರಿಯಿತು ನೆತ್ತರು!!!

  ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ನಿನ್ನೆ ತಡ ರಾತ್ರಿ ಬಿ.ಸಿ ರೋಡ್ ಸಮೀಪದ ಪೊನ್ನೋಡಿ ಎಂಬಲ್ಲಿನ ಕೆಎಸ್ ಆರ್ ಟಿಸಿ ಬಸ್ ಡಿಪ್ಪೋದ ಬಳಿ ನಡೆದಿದೆ. ಬಿ.ಸಿ ರೋಡ್ ಕೈಕಂಬ ಸಮೀಪದ ಶಾಂತಿ ಅಂಗಡಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಆಸಿಫ್ ಕೊಲೆಯಾದ ಯುವಕ. ಬಂಟ್ವಾಳದ ಮಾರಿಪಳ್ಳ ನಿವಾಸಿಗಳಾದ ನೌಫಲ್ ಮತ್ತು ನೌಶೀರ್ ಎಂಬವರು ಕೊಲೆಗೈದ ಆರೋಪಿಗಳು . ಆಸಿಫ್ ಬೈಕ್ ನಲ್ಲಿ ಹಾರ್ನ್ ಮಾಡಿರದಕ್ಕೆ […]Read More

error: Content is protected !!