• July 27, 2024

Tags :Deepavali

ಕಾರ್ಯಕ್ರಮ ಸಭೆ

ಗುರುವಾಯನಕೆರೆ: ದೀಪಾವಳಿ ದೋಸೆ ಹಬ್ಬದ ಪ್ರಯುಕ್ತ ಕುವೆಟ್ಟು, ನಾರಾವಿ,ಅಳದಂಗಡಿ , ಕಣಿಯೂರು ಮಹಾಶಕ್ತಿಕೇಂದ್ರದ

ಗುರುವಾಯನಕೆರೆ:ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಕುವೆಟ್ಟು,ನಾರಾವಿ,ಅಳದಂಗಡಿ ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಅ.21 ರಂದು ನಡೆಯಿತು. ವೇದಿಕೆಯಲ್ಲಿ ಶಾಸಕರಾದ ಹರೀಶ್ ಪೂಂಜ ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್,ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ ಗ್ರಾ.ಪಂ […]Read More

ಸ್ಥಳೀಯ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದೆ ಪವರ್ ಆನ್: 0% ಡೌನ್ ಪೇಮೆಂಟ್ ಸುಲಭ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಪವರ್ ಆನ್ ನಲ್ಲಿ ಬ್ಯಾಟರಿ, ಸೋಲಾರ್, ಯು.ಪಿ.ಎಸ್, ಇನ್ ವರ್ಟರ್ ಮಿತ ದರದಲ್ಲಿ ದೊರೆಯಲಿದೆ. ಬೆಳ್ತಂಗಡಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿರುವ ಪವರ್ ಆನ್ ನಲ್ಲಿ ಗುಣಮಟ್ಟದ ಖಚಿತತೆಯ ಜೊತೆಗೆ ಗ್ರಾಹಕರ ಮನಸ್ಸಿಗೆ ಇಷ್ಟವಾಗುವ ಗೃಹೋಪಯೋಗಿ ವಸ್ತುಗಳ ಮಿತ ದರದಲ್ಲಿ ಲಭ್ಯವಾಗಲಿದೆ. 0% ಡೌನ್ ಪೇಮೆಂಟ್ ಮಾಡಿ ಸುಲಭ ಕಂತುಗಳಲ್ಲಿ ಅತ್ಯಂತ ಆಕರ್ಷಣೀಯ ಹಾಗೂ ಗುಣಮಟ್ಟದ ವಸ್ತುಗಳನ್ನು ಪಡೆಯಬಹುದು. ದೀಪಾವಳಿ ಹಬ್ಬದ ಪ್ರಯುಕ್ತ ಪವರ್ ಆನ್ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ಆಶ್ರಯದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರ ಕಲ್ಪನೆ ಯಂತೆ ಯುವಮೋರ್ಚಾ ದ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ ಅ.14 ರಂದು ನಡೆಸಲಾಯಿತು. ಸಭೆಯಲ್ಲಿ ಅಕ್ಟೋಬರ್ 24 ರಂದು ದೀಪಾವಳಿ ಹಬ್ಬದಂದು ಹಮ್ಮಿಕೊಂಡಿರುವ ದೋಸೆ ಹಬ್ಬ ಹಾಗೂ ಪೇಟೆಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ,ವಿಶೇಷ ಸಾಂಸ್ಕೃತಿಕ,ಭಜನೆ,ಸಭಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಶಾಸಕರು ಮಾತನಾಡಿ ಕಾರ್ಯಕ್ರಮದ ಪ್ರತಿ ವರ್ಷದಂತೆ […]Read More

ಜಿಲ್ಲೆ ರಾಜ್ಯ

ದೀಪಾವಳಿಗೆ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧಾರ

ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ.ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ ಯೋಜನೆಗೆ […]Read More

error: Content is protected !!