• July 27, 2024

Tags :Dharma

ಕಾರ್ಯಕ್ರಮ

ಯುಗಯುಗಗಳಿಂದ ಧರ್ಮಸಂಸ್ಥಾಪನೆ ಕಾರ್ಯದಲ್ಲಿ ಮಹತ್ವಪೂರ್ಣ ಪಾತ್ರವಹಿಸಿದ ಗುರು-ಶಿಷ್ಯ ಪರಂಪರೆ !ಆಷಾಢ ಹುಣ್ಣಿಮೆ (21

ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟಮುಕ್ತ ಮಾಡುವವರು ಗುರುಗಳೇ ಇದ್ದಾರೆ. ಇಂತಹ ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ. ಪ್ರಸ್ತುತ ಲೇಖನದಲ್ಲಿ ನಾವು ಗುರುಪೂರ್ಣಿಮೆಯ ಮಹತ್ವ ಹಾಗೂ ಯುಗಯುಗಗಳಿಂದ ಧರ್ಮಸಂಸ್ಥಾಪನೆ ಕಾರ್ಯದಲ್ಲಿ ಮಹತ್ವಪೂರ್ಣ ಪಾತ್ರವಹಿಸಿದ ಗುರು-ಶಿಷ್ಯ ಪರಂಪರೆಯ ಮಹತ್ವ ನೋಡುವವರಿದ್ದೇವೆ.ತಿಥಿಗುರುಪೂರ್ಣಿಮೆ ಮಹೋತ್ಸವವನ್ನು ಎಲ್ಲೆಡೆ ಆಷಾಢ ಹುಣ್ಣಿಮೆಯಂದು ಆಚರಿಸಲಾಗುತ್ತದೆ. (ತಮಿಳುನಾಡಿನಲ್ಲಿ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಶ್ರೀ ಬ್ರಹ್ಮಾನಂದ

ಬೆಳ್ತಂಗಡಿ: ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಭದ್ರತೆಯ ದೃಷ್ಟಿಯಿಂದ ಸರಕಾರ ಅಂಗರಕ್ಷಕರ ವ್ಯವಸ್ಥೆಯನ್ನು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳನ್ನು ಮಾಡಿ ಉಚಿತ ಶಿಕ್ಷಣ, ಅನ್ನ ದಾಸೋಹ ನೀಡುತ್ತಿರುವ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಅತಿ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶವಾಗಿರುವಂತಹ ಭಟ್ಕಳದಲ್ಲಿ ಕೂಡ ಶಾಖಾಮಠಗಳನ್ನು ನಿರ್ಮಾಣ ಮಾಡಿ […]Read More

error: Content is protected !!