• July 27, 2024

Tags :Dinesh

ಕ್ರೈಂ ಜಿಲ್ಲೆ ಸ್ಥಳೀಯ

ಮಿತ್ತಬಾಗಿಲು: ಅನಾರೋಗ್ಯದಿಂದ ಬಳಲುತ್ತಿದ್ದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ

ಮಿತ್ತಬಾಗಿಲು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ . ಬೆಳ್ತಂಗಡಿ ತಾಲೂಕಿನ ಮಿತ್ತ ಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತ ದಿಡುಪೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿಕೊಂಡಿದ್ದಾರೆ.Read More

ನಿಧನ

ಬೆಳಾಲು:ಕೊಡುಗೈ ದಾನಿ, ಪ್ರಗತಿಪರ ಕೃಷಿಕರು, ಉಪ್ಪಾರು ದಿನೇಶ್ ನಿಧನ

ಬೆಳಾಲು: ಬೆಳಾಲು ಗ್ರಾಮದ ಶಿವಪ್ರಿಯ ಉಪ್ಪಾರು ಮನೆ ನಿವಾಸಿ, ಕೊಡುಗೈ ದಾನಿ, ಪ್ರಗತಿಪರ ಕೃಷಿಕ, ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು, ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ದಿನೇಶ್( 56 ವ) ಇವರು ಆ.26 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಧಾರ್ಮಿಕ ಕ್ಷೇತ್ರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿಯೂ ನಿರಂತರವಾಗಿ ಮುಂದಿದ್ದರು. ಮಹಾದಾನಿಗಳು , ಅನ್ನದಾತರು ಹೌದು.ನಾರಾಯಣ ಗುರು ಸೇವಾ ಸಂಘ(ರಿ) ಬೆಳಾಲು ಇದರ ನಾರಾಯಣ ಗುರು ಮಂದಿರದ ಜೀರ್ಣೋದ್ಧಾರ ಸಮಿತಿಯ […]Read More

error: Content is protected !!