• January 22, 2025

Tags :Donjidina

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಕೆಸರ್ ಡೊಂಜಿದಿನ ಕಾರ್ಯಕ್ರಮ: ಪ್ರವೀಣ್ ನನ್ನು ಮಾತ್ರ ಕೊಲೆ ಮಾಡಿಲ್ಲ, ಹಿಂದುತ್ವಗಳ

  ಇಂದಬೆಟ್ಟು : ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು , ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟುವಿನಲ್ಲಿ ನಡೆದ ಕೆಸರ್ ಡೊಂಜಿದಿನ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಂದಬೆಟ್ಟು ವಿ.ಹಿಂ.ಪ ಅಧ್ಯಕ್ಷ ಕೆ ಚಂದ್ರಶೇಖರ ಇವರು ವಹಿಸಿದ್ದರು ಕರ್ನಾಟಕ ಶ್ರೀ ರಾಮಸೇನೆ ಸ್ಥಾಪಕಾಧ್ಯಕ್ಷರು ಪ್ರಮೋದ್ ಮುತಾಲಿಕ್ ಇವರು ದಿಕ್ಸೂಚಿ ಭಾಷಣದಲ್ಲಿ ಕೆಸರ್ ಡೊಂಜಿ ದಿನ ಎನ್ನುವ ಕಾರ್ಯಕ್ರಮ […]Read More

error: Content is protected !!