• July 27, 2024

Tags :Fever

ಜಿಲ್ಲೆ ರಾಜ್ಯ ಸಮಸ್ಯೆ ಸ್ಥಳೀಯ

ಪೋಷಕರಿಗೊಂದು ಎಚ್ಚರ!! ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡು, ಮೈ ಬಣ್ಣ ನೀಲಿ ಬಣ್ಣಕ್ಕೆ ತಿರುಗಿದ್ರೆ

ಬೆಂಗಳೂರು: ಹವಾಮಾನ ಬದಲಾಗುತ್ತಿದ್ದಂತೆ ಮನುಷ್ಯರ ಮೇಲೂ ಕೆಟ್ಟ ಪರಿಣಾಮಗಳೂ ಬೀರುತ್ತಲೇ ಇರುತ್ತದೆ. ಇತ್ತೀಚೆಗೆ ಹವಾಮಾನ ಬದಲಾಗುತ್ತಿದ್ದಂತೆ ಜನರಲ್ಲಿ ಆರೋಗ್ಯದ ಸಮಸ್ಯೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. ಇತ್ತೀಚಿನ ಹವಾಮಾನಕ್ಕೆ ಜ್ವರ, ಶೀತ, ತಲೆನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡವೇ ಬೇಡ. ಅದರಲ್ಲೂ ಮಕ್ಕಳಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆ ಪೋಷಕರಲ್ಲಿ ಆತಂಕ ಮನೆಮಾಡಿದೆ. ಹೌದು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡು, ಮೈ ಬಣ್ಣ ನೀಲಿ ಬಣ್ಣಕ್ಕೆ ತಿರುಗಿದ್ರೆ ನಿರ್ಲಕ್ಷ್ಯ ಮಾಡಬೇಡಿ. ಏಕೆಂದರೆ ರಾಜಧಾನಿಯಲ್ಲಿ ಶುರುವಾಗಿದೆ ಆತಂಕಕಾರಿ ಬ್ಲೂ ಫೀವರ್ ಭೀತಿ ಏನಿದು […]Read More

ನಿಧನ

ಮದ್ದಡ್ಕ: ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ: ಮುಗಿಲು ಮುಟ್ಟಿದ

ಮದ್ದಡ್ಕ:   ವಿಪರೀತ  ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್  ಮೃತ ಮಕ್ಕಳು.  ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ ಮದ್ದು ನೀಡುತ್ತಿದ್ದು,   ಎಷ್ಟೇ ಔಷಧಿ ಕೊಟ್ಟರೂ ಜ್ವರ ಕಡಿಮೆಯಾಗಿರಲಿಲ್ಲ. ಜ್ವರ ಉಲ್ಬಣಗೊಂಡ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆತರಲಾಗಿದೆ. ಒಂದು ಮಗು ನಿನ್ನೆ ಮಧ್ಯಾಹ್ನ ಮೃತಪಟ್ಟರೆ ಮತ್ತೊಂದು ಮಗು ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. ದಂಪತಿಗೆ […]Read More

error: Content is protected !!