• October 18, 2024

Tags :Film

ಸಿನಿಮಾ

ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಇಂದು ಸಂಜೆ ಬಿಡುಗಡೆ

  ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಇಂದು ಸಂಜೆ ಬಿಡುಗಡೆಗೊಳ್ಳಲಿದೆ. ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದರ ಟೀಸರ್ […]Read More

ಜಿಲ್ಲೆ ಸಿನಿಮಾ ಸ್ಥಳೀಯ

ಕಾಂತಾರ ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಡಾ|ಡಿ ವೀರೇಂದ್ರ ಹೆಗ್ಗಡೆ

  ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ‌ ಸದ್ದು‌ ಮಾಡಿದ್ದು ಈ ಸಿನಿಮಾವನ್ನು‌ ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ […]Read More

ಜಿಲ್ಲೆ ಶುಭಾರಂಭ ಸಿನಿಮಾ

ವೃಷ್ಟಿ ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

  ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. ಪ್ರಕಾಶ್ ನಾಥ ಮಂದಿರದ  ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ  ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು […]Read More

error: Content is protected !!