ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜು.7 ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಸದ್ಯ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಲುಗಳಿಂದ ಆವೃತ್ತವಾಗಿರುವ ಈ ಸ್ಥಳದಲ್ಲಿ ಹೆಚ್ಚು ಜಾರುತ್ತಿದೆ. ಇದರಿಂದ ಚಾರಣಿಗರಿಗೆ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ .Read More
Tags :Gadaikallu
ಬೆಳ್ತಂಗಡಿ: ಬೆಳ್ತಂಗಡಿಯ ಗಡಾಯಿಕಲ್ಲಿನಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪ್ರವಾಸಿಗರಿಗೆ ಟಿಕೆಟ್ ನೀಡದೆ ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲದೆ ಮಾಹಿತಿ ತಿಳಿದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಸ್ಥಳಕ್ಕಾಗಮಿಸಿ ಸ್ಥಳದಿಂದಲೇ ಕರೆ ಮಾಡಿ ಮೇಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಆರ್ ಎಫ್ ಒ ಸ್ವಾತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಸಿಗರಿಂದ ಮಾಹಿತಿ ಪಡೆದು ಇಲ್ಲಿನ ಅವ್ಯವಹಾರ ಹಾಗೂ ಸುರಕ್ಷತೆಯ ಬಗ್ಗೆ ಕ್ರಮ […]Read More