• January 23, 2025

Tags :Ganeshotsava

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಆ.13ರಂದು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಅಧ್ಯಕ್ಷರಾದ ರಾಜೇಶ್.ಪಿ., ಉಪಾಧ್ಯಕ್ಷ ಅರುಣ್ ನಾಯ್ಕ, ಸಂಯೋಜಕ ರಾಘವ ಕುರ್ಮಣಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಗಣೇಶೋತ್ಸವದ […]Read More

ಆಯ್ಕೆ

ಕನ್ಯಾಡಿ || 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

  ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಸುಪ್ರೀತಾ ಪುರ್ಲಿದ ಪಲ್ಕೆ, ಕಾರ್ಯದರ್ಶಿಯಾಗಿ ಶ್ರೀಮತಿ ಸುಜಾತ ಬೊಳ್ಮ, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರುಗಳಾಗಿ ಮನೋಹರ್ ರಾವ್ ಯು.ಬಿ, ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ ಬೆರ್ಕೆ, […]Read More

ಧಾರ್ಮಿಕ

ಬಳಂಜ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಉಜಿರೆ: ಗಣೇಶೋತ್ಸವ ಆಚರಣೆಯ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ

  ಉಜಿರೆ: ಮುಂಬರುವ ಗಣೇಶೋತ್ಸವವನ್ನು ಆಚರಿಸುವ ಕುರಿತು ಉಜಿರೆಯ ಶಾರದಾ ಮಂಟಪದಲ್ಲಿ ಆ.8 ರಂದು ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ ಜರುಗಿತು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಆನಂದ ಗೌಡ ಇವರು ಮಾತನಾಡಿ ಲೋಕಮಾನ್ಯ ತಿಲಕರು ಹಿಂದೂ ಸಂಘಟನೆ ಹಾಗೂ ಧರ್ಮ ಜಾಗೃತಿ ಉದ್ದೇಶದಿಂದ ಗಣೇಶೋತ್ಸವವನ್ನು ಆರಂಭ ಮಾಡಿದರು. ಸದ್ಯ ಸಾರ್ವಜನಿಕ ಗಣೇಶೋತ್ಸವವು ತಮ್ಮ ಮೂಲ ಉದ್ದೇಶವನ್ನು ಮರೆತಿದೆ. ಗಣೇಶೋತ್ಸವ ಸಂದರ್ಭದಲ್ಲಿ ಚಿತ್ರ ವಿಚಿತ್ರ ಮೂರ್ತಿ ಮಾಡುವುದರಿಂದ ಗಣಪತಿಯ ವಿಡಂಬನೆ ಯಾಗುತ್ತಿದೆ. ಅದಕ್ಕಾಗಿ ಶಾಸ್ತ್ರೀಯ ಗಣೇಶ […]Read More

ಸ್ಥಳೀಯ

ಕನ್ಯಾಡಿ 2: 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ

  ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಕನ್ಯಾಡಿ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಿರುವ ಕೆಲಸಗಳು ಹಾಗೂ ಕಾರ್ಯಕ್ರಮದ ಕುರಿತು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಯಿತು. 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು […]Read More

ಆಯ್ಕೆ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

  ಹುಣ್ಸೆಕಟ್ಟೆ: ಇಲ್ಲಿನ ಶ್ರೀ ರಾಮ ಭಜನಾ ಮಂಡಳಿ(ರಿ) ಇದರ ಆಶ್ರಯದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.31 ರಿಂದ ಸೆ.2 ರವರೆಗೆ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಜರುಗಲಿದ್ದು, 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಜು.29ರಂದು ಸಮುದಾಯ ಭವನದಲ್ಲಿ ನಡೆಯಿತು. ನೂತನ ಸಮಿತಿಯ  ಗೌರವಾಧ್ಯಕ್ಷರಾಗಿ ಲಕ್ಷ್ಮಣ್ ಮೆಸ್ಕಾಂ ಹಾಗೂ ರಾಜೇಶ್ ಕೆ. ಅಧ್ಯಕ್ಷರಾಗಿ ಲಕ್ಷ್ಮಣ್ ಕೆಂಬರ್ಜೆ, ಉಪಾಧ್ಯಕ್ಷರಾಗಿ ಉಲ್ಲಾಸ್, ಸಂತೋಷ್ ನಾಯಕ್. ಕಾರ್ಯದರ್ಶಿ ನಿತೀನ್ ಡಿ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಶ್ವತ್ ಕೆಂಬರ್ಜೆ […]Read More

error: Content is protected !!