• February 10, 2025

Tags :Gohatye

ಜಿಲ್ಲೆ

ಬಕ್ರೀದ್ ಹಬ್ಬದಂದು ಗೋ ಹತ್ಯೆ ಪ್ರಕರಣವನ್ನು ನಿಷೇಧಿಸುವಂತೆ ರಾ.ಸೇ.ಸ ಇಂದ ಪೊಲೀಸ್ ಆಯುಕ್ತರಿಗೆ

  ಮುಂಬರುವ ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯುವ ಪ್ರಕರಣಗಳನ್ನು ನಿಲ್ಲಿಸುವಂತೆ ಮುಂಚಿತವಾಗಿಯೇ ಎಲ್ಲಾ ಮುಸಲ್ಮಾನರಿಗೂ ಗೋ ಹತ್ಯೆ ನಡೆಯದಂತೆ ಎಚ್ಚರಿಕೆಯನ್ನು ನೀಡಬೇಕಾಗಿ ಬಜಪೆ ಪೊಲೀಸ್ ಆಯುಕ್ತರಲ್ಲಿ ರಾಮ್ ಸೇನಾ ಸಂಘಟನೆಯಿಂದ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಮ್ ಸೇನಾ ಮಂಗಳೂರು ತಾಲೂಕಿನ ಅಧ್ಯಕ್ಷ ಚಂದ್ರಶೇಖರ್ ಸುಂಕದಕಟ್ಟೆ, ಉಪಾಧ್ಯಕ್ಷ ಸುಧೀರ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಪ್ಪೆಪದವು ಹಾಗೂ ಸಾಮಾಜಿಕ ಜಾಲತಾಣ ಪ್ರಮುಖ್ ರಾದ ಸಂಪ್ರೀತ್ ಎಕ್ಕಾರ್ ಉಪಸ್ಥಿತರಿದ್ದರು.Read More

error: Content is protected !!