• July 27, 2024

Tags :Grama

ಜಿಲ್ಲೆ ನಿಧನ ಸ್ಥಳೀಯ

ಕಣಿಯೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಅಸೌಖ್ಯದಿಂದ ನಿಧನ

ಕಣಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಎ ಪಿ ಎಂ ಸಿ ಹಾಲಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಢಿದ್ದ ಉರುವಾಲು ಗಣೇಶ್ ಕೆರ್ಮುಣ್ಣಾಯ ರವರು ಡಿ 7 ರಂದು ಬೆಳ್ತಂಗಡಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಳ್ತಂಗಡಿ ಆಸ್ಪತ್ರೆಗೆ ಡಯಾಲಿಸೀಸ್ ಗಾಗಿ ಬರುತ್ತಿದ್ದರು ಆದರೆ ಇಂದು ಬೆಳಿಗ್ಗೆ 4 ಗಂಟೆ ವೇಳೆ ಡಯಾಲಿಸೀಸ್ ಗಾಗಿ ಬಂದಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಮೈರೋಳ್ತಡ್ಕ:ಗ್ರಾಮ ಸುಭಿಕ್ಷಾ ಮತ್ತು ದೇವಾಸ್ಥಾನದ ಅಭಿವೃದ್ಧಿಯ ಸಮಾಲೋಚನಾ ಸಭೆ

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಗುರುವಾಯನಕೆರೆ, ಕಣಿಯೂರು ವಲಯದ ಬಂದಾರು -ಮೈರೋಳ್ತಡ್ಕ ಒಕ್ಕೂಟ ಹಾಗೂ ಶ್ರೀ ಸದಾಶಿವ ದೇವಸ್ಥಾನ ಕುರಾಯ ಬಂದಾರು ಸದಾಶಿವ ಭಜನಾ ಮಂಡಳಿ ಕುರಾಯ ಹಾಗೂ ಜನಜಾಗೃತಿ ಗ್ರಾಮ ಸಮಿತಿ ಬಂದಾರು ಮೈರೋಳ್ತಡ್ಕ ವತಿಯಿಂದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷಾ ಮತ್ತು ದೇವಸ್ಥಾನದ ಅಭಿವೃದ್ಧಿ ಯ ಸಮಾಲೋಚನ ಸಭೆ ನ.20 ರಂದು ನಡೆಯಿತು. ಗ್ರಾಮ ಸುಭಿಕ್ಷಾ ಕಾರ್ಯಕ್ರಮ ದ ಅಂಗವಾಗಿ ಶ್ರೀ ಸದಾಶಿವ ದೇವರಿಗೆ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಉಜಿರೆ: ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಉಜಿರೆ ಗ್ರಾ.ಪಂ ಗ್ರಂಥಾಲಯಕ್ಕೆ ಹಸ್ತಾಂತರಿಸಿದ ದಿ.ಕೆ

ಉಜಿರೆ: ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ.ಕೆ. ರಘುನಾಥ ರೈ ಅವರ ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಅವರ ಕುಟುಂಬಿಕರು ಉಜಿರೆ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ನ .10 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಘುನಾಥ ರೈ ಅವರ ಪುತ್ರ ಹರಿಪ್ರಸಾದ್ ರೈ, ಅವರ ಮೊಮ್ಮಗ ಮಂಗಳೂರು ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ರಾಜ್ ರೈ, ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷರಾದ ರವಿಕುಮಾರ್ ಬರಿಮೇಲು,ಉದ್ಯಮಿಗಳಾದ ಸಂಧ್ಯಾ […]Read More

ಕಾರ್ಯಕ್ರಮ ಸಭೆ

ಬಂದಾರು ಗ್ರಾ.ಪಂ ನ ಪ್ರಥಮ ಹಂತದ ಗ್ರಾಮ ಸಭೆ

ಬಂದಾರು: ಬಂದಾರು ಗ್ರಾ. ಪಂಚಾಯತಿನ 2021-22ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಅ. 10ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜ ನಾಯ್ಕ ವಹಿಸಿದ್ದರು. ಪುನರಡ್ಕದಲ್ಲಿ ಬೋರ್ವೆಲ್ ತೆಗೆದಿದ್ದೀರಿ ಪಂಪು ಹಾಕಿದ್ದೀರಿ ಆದರೆ ಅಲ್ಲಿ ನೀರಿಲ್ಲ.ಏನು ವ್ಯವಸ್ಥೆ ಕೈಗೊಂಡಿದ್ದೀರಿ ಎಂದು ಗ್ರಾಮಸ್ಥರು ಕೇಳಿದಾಗ ಅದಕ್ಕೆ ಉತ್ತರಿಸಿದ ಅಭಿವೃದ್ಧಿ ಅಧಿಕಾರಿ ಮೋಹನ್ ಮಾತನಾಡಿ ಅಲ್ಲಿ ಟ್ಯಾಂಕಿ ಮಾಡಲು ನಾವು ಜಾಗ ನೋಡಿದ್ದೇವೆ […]Read More

error: Content is protected !!