• October 18, 2024

Tags :Guripalla

ಧಾರ್ಮಿಕ

ಗುರಿಪಲ್ಲ ಪರಿಸರದ ಸತೀಶ್ ಮತ್ತು ಉಮಾವತಿ ದಂಪತಿಗಳ ಮಡಿಲಿಗೆ ಮಗುವಿನ ಭಾಗ್ಯ ಕರುಣಿಸಿದ

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರಿಪಲ್ಲ ಪರಿಸರದ ಸತೀಶ್ ಮತ್ತು ಉಮಾವತಿ ಎಂಬುವವರು ಸುಮಾರು 8 ವರ್ಷಗಳ ಹಿಂದೆ ಮದುವೆಯಾಗಿದ್ದು ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಮಯದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ, ನಿಮ್ಮ ದಾಂಪತ್ಯದ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಅಭಯ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

  ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ಮೂಲಕ ತನ್ನ ಶಾಲೆಯ ಮೇಲಿನ ಅಭಿಮಾನವನ್ನು ಎತ್ತಿಹಿಡಿದರು.ದಾನಿಗಳಾದ ಅವರು ಶಾಲೆಯ “ನಲಿಕಲಿ” ವಿಭಾಗದ ಮಕ್ಕಳಿಗೆ 5 ರೌಂಡ್ ಟೇಬಲ್‌ಗಳು, 35 ಕುರ್ಚಿಗಳು, 5 ರೇಕ್ ಗಳು, ಒಂದು ಕಪಾಟು, ಮರದಿಂದ ನಿರ್ಮಿಸಿದ4 ಟೇಬಲ್ ಮತ್ತು 4 ಕುರ್ಚಿಗಳು,ಒಂದು ಫ್ಯಾನ್ ಇವಿಷ್ಟು ಕೊಡುಗೆಗಳನ್ನು ಈ ಸಮಾರಂಭದಲ್ಲಿ ಅರ್ಪಿಸಿದರು. ಗುರಿಪಳ್ಳದ ಕೃಷಿಕರಾದ […]Read More

ಚುನಾವಣೆ

ಗುರಿಪಳ್ಳ ಗ್ರಾಮದ ಮಾಜಿ ಕಾಂಗ್ರೆಸ್ ಸದಸ್ಯೆ ಬಿಜೆಪಿ ಸೇರ್ಪಡೆ

  ಗುರಿಪಳ್ಳ: ಹರೀಶ್ ಪೂಂಜಾರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇಂದು ಕನ್ಯಾಡಿ1 ಗುರಿಪಳ್ಳ ಗ್ರಾಮದ ಮಾಜಿ ಕಾಂಗ್ರೆಸ್ ಸದಸ್ಯೆ , ಕನ್ಯಾಡಿ ನಡ ಪಂಚಾಯತಿಯ 2 ಬಾರಿ ಸದಸ್ಯರಾದಂತಹ ರೇಖಾ ನಾಯ್ಕ ಮತ್ತು ಬಾಲಕೃಷ್ಣ ನಾಯ್ಕ ಮತ್ತು ಅವರ ಬೆಂಬಲಿಗರು ಜಯಂತ ಗೌಡ ಇವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇವರನ್ನು ಬಿಜೆಪಿ ಪಕ್ಷದ ಧರ್ವಜವನ್ನು ನೀಡಿ ಬರಮಾಡಿಕೊಂಡರುRead More

error: Content is protected !!