ಕಾರ್ಯಕ್ರಮ
ಡಿ.ಕೆ. ಆರ್.ಡಿ.ಎಸ್ (ರಿ)ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.16 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು ಬೈಂದೂರು ತಾಲೂಕಿನ ಜಡ್ಕಲ್ ಅಂಗನವಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್, ಮುದೂರು ಅಂಗನವಾಡಿ ಹಾಗೂ ಮುದೂರು ಭಾರತ್ ಮಾತಾ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಪ್ರಾತ್ಯಕ್ಷಿಕೆ ಹಾಗೂ ಉತ್ತಮ ಪೌಷ್ಟಿಕ ಆಹಾರ ತಯಾರಿಸಿದವರಿಗೆ […]Read More