• February 16, 2025

Tags :Hand

ಜಿಲ್ಲೆ ಸಮಸ್ಯೆ ಸ್ಥಳೀಯ

ಕಾರ್ಕಳ: ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು

  ಕಾರ್ಕಳ:  ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ಎಂಬಲ್ಲಿ ನಡೆದಿದೆ . ಮೃತರನ್ನು ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. ಕಳೆದ ವರ್ಷ ಕರೋನ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವು ಉಂಟಾಗಿ ಸರಿಯಾಗಿ ಕೆಲಸ ಮಾಡಲಾಗುತ್ತಿರಲಿಲ್ಲ ಎನ್ನಲಾಗಿದೆ . ಇದರಿಂದ ಮಾನಸಿಕ ನೊಂದ ಅವರು […]Read More

error: Content is protected !!