• July 27, 2024

Tags :Head

ಸಮಸ್ಯೆ ಸ್ಥಳೀಯ

ಕಂಬಳಬೆಟ್ಟು: ತಲೆಯ ನರದ ತೊಂದರೆಯಿಂದ ಬಳಲುತ್ತಿರುವ ವರ್ಷಿಣಿ ಎಂಬ ಪುಟ್ಟ ಬಾಲಕಿಗೆ ಬೇಕಿದೆ

ಕಂಬಳಬೆಟ್ಟು: ವಿಟ್ಲ ಮುಡ್ನೂರು ಗ್ರಾಮದ, ಬಂಟ್ವಾಳ ತಾಲೂಕಿನ ಕಂಬಳಬೆಟ್ಟು ನಿವಾಸಿ ದಿವಂಗತ ವನರಾಜ ಹಾಗೂ ಲೀಲಾವತಿ ದಂಪತಿಯ ಪುತ್ರಿ ವರ್ಷಿಣಿ(14) ಎಂಬ ಪುಟ್ಟ ಬಾಲಕಿ ತಲೆಯ ನರದ ತೊಂದರೆಯಿಂದ ಬಳಲುತ್ತಿದ್ದಾರೆ. ಬಾಳಿ ಬದುಕಬೇಕಾಗಿರುವ ಈ ಪುಟ್ಟ ಕಂದಮ್ಮ ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ದಾನಿಗಳ ಧನದ ಸಹಾಯಕ್ಕೆ ಮಿಡಿಯುತ್ತಿದ್ದಾರೆ. ಮಂಗಳೂರು ಕದ್ರಿ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಗೆ ವಾಪಾಸ್ಸಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ನೆರವಿನ ಸಹಾಯ ಬೇಕಾಗಿದೆ. ಕೈ ಕಾಲುಗಳಲ್ಲಿ ಶಕ್ತಿಯನ್ನು ಕಳೆದುಕೊಂಡ ಈ […]Read More

error: Content is protected !!