• March 27, 2025

Tags :Hindu

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಬೆಳ್ತಂಗಡಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ತಾಲೂಕು ಮಟ್ಟದ ಮಂದಿರ ಅಧಿವೇಶನ:ದೇವಸ್ಥಾನಗಳ ಅಭಿವೃದ್ಧಿಗಾಗಿ ಹಿಂದೂಗಳು ತಮ್ಮ

  ಬೆಳ್ತಂಗಡಿ : ಭಾರತಾದ್ಯಂತ ಮಂದಿರ ಮಹಾಸಂಘದ ಕಾರ್ಯಕ್ಕೆ ಹಿಂದೂಗಳ ಅತ್ಯುತ್ತಮ ಬೆಂಬಲದಿಂದ ಸಿಕ್ಕಿದ ಯಶಸನ್ನು ಹೇಳಿದರು. ಕರ್ನಾಟಕ ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಹಿಂದೂಗಳು ತಮ್ಮ ಕೈ ಜೋಡಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ ಚಂದ್ರ ಮೊಗೇರ ಇವರು ಕರೆ ನೀಡಿದರು. ದೇವಸ್ಥಾನಗಳ ಸಂಸ್ಕೃತಿ ರಕ್ಷಣೆಗಾಗಿ ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಆಯೋಜನೆಯಲ್ಲಿ ‘ ತಾಲೂಕು ಮಟ್ಟದ ಮಂದಿರ ಅಧಿವೇಶನ’ವು ಶ್ರೀ ಸುಬ್ರಹ್ಮಣ್ಯ ಸ್ಥಾಣಿಕ ಬ್ರಾಹ್ಮಣ ಸಭಾಭವನ, ಲಾಯಿಲ ಬೆಳ್ತಂಗಡಿಯಲ್ಲಿ ಇಂದು […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಜಾತ್ರೆ-ಉತ್ಸವಗಳ ವೇಳೆ ದೇವಸ್ಥಾನಗಳ ಬಳಿ ವ್ಯಾಪಾರ ವಹಿವಾಟಿಗೆ ಕೇವಲ ಹಿಂದೂಗಳಿಗೆ ಅವಕಾಶ ನೀಡಿ

  ಬೆಂಗಳೂರು : ದೇವಸ್ಥಾನಗಳ ಜಾತ್ರೆ, ಉತ್ಸವ ಇತ್ಯಾದಿ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ದೇವರ ಮೇಲೆ ಶ್ರದ್ಧೆ ಇರುವವರಿಗೆ ಮಾತ್ರ ವಹಿವಾಟು ಮಾಡಲು ಅವಕಾಶ ನೀಡಬೇಕು ಮತ್ತು ಅನ್ಯ ಮತೀಯರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಮಂದಿರ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಜನವರಿ 21, ಮಂಗಳವಾರ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ […]Read More

ಧಾರ್ಮಿಕ

ಕರ್ನಾಟಕದಲ್ಲಿ ಸನಾತನ ಬೋರ್ಡ್ ಸ್ಥಾಪಿಸಲು ಹಿಂದೂಗಳು ಒಂದಾಗಬೇಕು – ಪೂ. ದೇವಕಿನಂದನ ಠಾಕೂರ,

  ಬೆಂಗಳೂರು : ಬಹುತ್ ಸಹಲಿಯಾ, ಅಬ್ ನಹೀ ಸಹೇಂಗೆ; ಹಿಂದೂ ಹಕ್ ಲೇಕರ್ ರಹೇಂಗೆ ! ‘ಸಮಯ ಕೀ ಮಜ್ಬೂರೀ ಹೆ.. ಸನಾತನ ಬೋರ್ಡ್ ಝರೂರೀ ಹೆ ! ಈ ಪ್ರಭಾವಶಾಲಿ ಘೋಷಣೆಯೊಂದಿಗೆ ಪೂ. ದೇವಕಿನಂದನ ಠಾಕೂರ ಇವರು ಉಪಸ್ಥಿತ ಹಿಂದುಗಳನ್ನು ಜಾಗೃತ ಗೊಳಿಸಿದರು. ಸನಾತನ ಎಂದಿಗೂ ಸ್ವತಂತ್ರವಾಗಿರಬೇಕೆಂದು ಕರ್ನಾಟಕದಲ್ಲಿ ಸನಾತನ ಬೋರ್ಡ್ ಸ್ಥಾಪನೆ ಆಗಲು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಲಾಯಿತು. ಸಂಸ್ಕೃತಿ ರಕ್ಷಣೆಯಾಗಬೇಕಾದರೆ ದೇವಸ್ಥಾನಗಾಳ ರಕ್ಷಣೆ ಆಗಬೇಕು ಮತ್ತು ಇದು ಹಿಂದೂಗಳು ಒಂದಾದರೆ ಮಾತ್ರ ಸಾಧ್ಯ […]Read More

ಕಾರ್ಯಕ್ರಮ ಧಾರ್ಮಿಕ

ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ತಹಶೀಲ್ದಾರ್ ರವರ ಮೂಲಕ ಹಿಂದೂ ಜನಜಾಗೃತಿ ಸಮಿತಿ

  ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತುರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷರಾದ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಹಾಗೂರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಾಳೆ(ಜುಲೈ 21) ಸಂಜೆ 4 ಗಂಟೆಗೆ ಉಜಿರೆ

  ಹಿಂದೂ ಜನಜಾಗೃತಿ ಸಮಿತಿಯು ಕಳೆದ 22 ವರ್ಷಗಳಿಂದ ನಿರಂತರ ರಾಷ್ಟ್ರ ಮತ್ತು ಧರ್ಮಕಾರ್ಯ ಮಾಡುತ್ತಿದ್ದು, ಭಾರತದ ಸಂಸ್ಕೃತಿಯನ್ನು ರಕ್ಷಿಸುವ ಮತ್ತು ಸಂವರ್ಧನೆಗೊಳಿಸುವ ಅತ್ಯುನ್ನತ ಕಾರ್ಯವನ್ನು ಹಿಂದಿನಿಂದೂ ಗುರು-ಶಿಷ್ಯ ಪರಂಪರೆ ಮಾಡಿದೆ. ಸ್ವಾಮಿ ವಿವೇಕಾನಂದರಿಗೆ ಭಾರತದ ವೈಶಿಷ್ಟ್ಯವನ್ನು ಒಂದೇ ವಾಕ್ಯದಲ್ಲಿ ವಿವರಿಸಿ ಎಂದಾಗ ಅವರು, ‘ಗುರುಶಿಷ್ಯ ಪರಂಪರೆಯೇ ಭಾರತದ ವೈಶಿಷ್ಟ್ಯವಾಗಿದೆ’ ಎಂದಿದ್ದರು. ಯಾವುದೇ ಕಾರ್ಯಕ್ಕೆ ಗುರಗಳ ಕೃಪೆಯಿದ್ದರೆ ಅದರಲ್ಲಿ ಯಶಸ್ಸು ನಿಶ್ಚಿತ. ಇಂತಹ ತೇಜಸ್ವಿ ಗುರು-ಶಿಷ್ಯ ಪರಂಪರೆಯನ್ನು ಸ್ಮರಿಸಲು ಮತ್ತು ಆದರ್ಶ ರಾಷ್ಟ್ರ ಸ್ಥಾಪನೆಯ ಕಾರ್ಯಕ್ಕೆ ಪ್ರೇರಣೆ […]Read More

ಧಾರ್ಮಿಕ

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಯಶಸ್ವಿ ಸಮಾರೋಪಹಿಂದೂ ರಾಷ್ಟ್ರಕ್ಕಾಗಿ ಶಾರೀರಿಕ, ವೈಚಾರಿಕ ಮತ್ತು

  ಹನ್ನೆರಡನೆಯ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಅಂದರೆ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ ತನ್ನ ತಪಪೂರ್ತಿ (12 ವರ್ಷ) ಪೂರೈಸಿದೆ. ಈ ಅಧಿವೇಶನದ ಮಾಧ್ಯಮದಿಂದ ನಿರ್ಮಾಣಗೊಂಡ ಧರ್ಮನಿಷ್ಠ ಮತ್ತು ದೇಶಭಕ್ತರ ಸಂಘಟನೆಯಿಂದಾಗಿ ಇಂದು ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರ ನಿರ್ಮಾಣದ ಸಂಕಲ್ಪಶಕ್ತಿಯ ಸ್ಪಂದನಗಳು ವೈಶ್ವಿಕ ಸ್ತರದಲ್ಲಿಯೂ ಅರಿವಾಗುತ್ತಿವೆ. ಹಿಂದೂ ರಾಷ್ಟ್ರವು ಈಶ್ವರನ ಇಚ್ಛೆಯಂತೆ ಸೂಕ್ತ ಸಮಯದಲ್ಲಿ ಸ್ಥಾಪನೆಯಾಗುತ್ತದೆ. ನಿಜವಾಗಿ ಹೇಳಬೇಕೆಂದರೆ, ಅಯೋಧ್ಯೆಯಲ್ಲಿ ಶ್ರೀರಾಮನಜನ್ಮಭೂಮಿಯಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆಯಾಗಿ ಸೂಕ್ಷ ದಲ್ಲಿ ‘ರಾಮ ರಾಜ್ಯ’ವು ಅಂದರೆ ಹಿಂದೂ […]Read More

ಕಾರ್ಯಕ್ರಮ ಧಾರ್ಮಿಕ

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದಲ್ಲಿ ಒಂದು ಸಾವಿರ ಹಿಂದುತ್ವನಿಷ್ಠರಿಂದ ಉತ್ಸಾಹದ ಪಾಲ್ಗೊಳ್ಳುವಿಕೆ!

  ‘ ‘ ಹಿಂದೂ ಈಕೋಸಿಸ್ಟಮ್ ರಚಿಸಲು ನಾವು ಪ್ರತಿಯೊಂದು ರಾಜ್ಯದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯನ್ನು ರಚಿಸಿ, ಹಿಂದೂಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಜನಾಂದೋಲನವನ್ನು ಪ್ರಾರಂಭಿಸಲಿದ್ದೇವೆ. ಫೋಂಡಾ (ಗೋವಾ) ದ ಹೋಟೆಲ್ ‘ಪಾನ್ ಅರೋಮಾ’ದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ‘ಗೋಮಾಂತಕ ಮಂದಿರ ಮಹಾಸಂಘ’ದ ರಾಜ್ಯ ಕಾರ್ಯದರ್ಶಿ ಶ್ರೀ. ಜಯೇಶ ಥಳಿ, ‘ಹಿಂದೂ ವಿಧಿಜ್ಞಾ ಪರಿಷತ್ತು’ ಗೋವಾ ರಾಜ್ಯ ಕಾರ್ಯದರ್ಶಿ ನ್ಯಾಯವಾದಿ ನಾಗೇಶ ಜೋಶಿ ಮತ್ತು ‘ಹಿಂದೂ ಜನಜಾಗೃತಿ ಸಮಿತಿ’ಯ ದಕ್ಷಿಣ ಗೋವಾ […]Read More

ಕಾರ್ಯಕ್ರಮ ಧಾರ್ಮಿಕ

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ : ಮತಾಂತರಕ್ಕೆ ಪ್ರೋತ್ಸಾಹ ನೀಡುವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ

  ‘ ಕೇಂದ್ರ ಸರಕಾರವು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಮೀಸಲಾಗಿರುವ 200 ಯೋಜನೆಗಳನ್ನು ನಡೆಸುತ್ತದೆ. ಇದಲ್ಲದೆ, ಪ್ರತಿಯೊಂದು ರಾಜ್ಯದಲ್ಲಿರುವ ಯೋಜನೆಗಳು ಸೇರಿದರೆ, ಈ ಯೋಜನೆಗಳ ಸಂಖ್ಯೆ 500 ನ್ನು ಮೀರುತ್ತದೆ. ಇದನ್ನು ಹೊರತುಪಡಿಸಿ ಕೇವಲ ಅಲ್ಪಸಂಖ್ಯಾತರಿಗಾಗಿ ಇನ್ನೂ ಕೆಲವು ಯೋಜನೆಗಳಿವೆ. ಈ ಎಲ್ಲಾ ಯೋಜನೆಗಳನ್ನು ಹಿಂದೂಗಳ ತೆರಿಗೆಯ ಮೂಲಕ ನಡೆಸಲಾಗುತ್ತವೆ. ಆದ್ದರಿಂದ, ಅಲ್ಪಸಂಖ್ಯಾತರಿಗಾಗಿ ಇರುವ ಈ ಯೋಜನೆ ಎಂದರೆ, ಒಂದು ರೀತಿಯಲ್ಲಿ ಶ್ರೀಮಂತ ಹಿಂದೂಗಳ ಹಣದಿಂದ ಬಡ ಹಿಂದೂಗಳ ಮತಾಂತರವೇ ಆಗಿದೆ. ಆದ್ದರಿಂದ ಅಲ್ಪಸಂಖ್ಯಾತರ ಯೋಜನೆಗಳಿಂದ ಮತಾಂತರಕ್ಕೆ […]Read More

ಕಾರ್ಯಕ್ರಮ ಧಾರ್ಮಿಕ

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ: ಭಗವಂತನ ಅನುಸಂಧಾನದಲ್ಲಿದ್ದು, ನ್ಯಾಯಾಲಯದ ಕಾರ್ಯಕಲಾಪಗಳನ್ನು ಮಾಡಬೇಕು -ನ್ಯಾಯವಾದಿ

  ಭಗವಂತನು ನಮ್ಮೊಂದಿಗಿದ್ದಾನೆ. ಭಗವಂತನಲ್ಲಿ ಪ್ರಾರ್ಥನೆ ಮಾಡಿಯೇ ಮನೆಯಿಂದ ಹೊರಗೆ ಹೋಗಬೇಕು. ಸಾಧನೆಯನ್ನು ಮಾಡಿದರೆ ಭಗವಂತನು ನಿರಂತರವಾಗಿ ನಮ್ಮೊಂದಿಗೆ ಇದ್ದಾನೆ ಎನ್ನುವ ಅನುಭೂತಿ ನಮಗೆ ಬರುತ್ತದೆ. ಸಾಧಕ ನ್ಯಾಯವಾದಿ’,ಹಿಂದೂ ನ್ಯಾಯವಾದಿ’ ಆಗಿ ನಮಗೆ ನ್ಯಾಯಾಲಯದ ಹೋರಾಟ ನಡೆಸಬೇಕಾಗಿದೆಯೆಂದು ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಕೃಷ್ಣಮೂರ್ತಿ ಪಿ. ಇವರು ಹೇಳಿದರು. ಅವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದ ಆರನೇ ದಿನದಂದು ಹಿಂದೂ ರಾಷ್ಟ್ರದ ಕಾರ್ಯದಲ್ಲಿ ನ್ಯಾಯವಾದಿಗಳ ಕೊಡುಗೆ’ ಈ ವಿಷಯದ ಮೇಲೆ ಮಾತನಾಡುತ್ತಿದ್ದರು. ಈ ಪ್ರಸಂಗದಲ್ಲಿ ಹಿಂದೂ […]Read More

ಧಾರ್ಮಿಕ

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ’: ಪತ್ರಿಕಾಗೋಷ್ಠಿ !

  ‘ ದಕ್ಷಿಣ ಗುಜರಾತನಿಂದ ತಮಿಳುನಾಡಿನ ಜಿಂಜಿವರೆಗೆ 1600 ಕಿಲೋಮೀಟರ್ ಉದ್ದದ ರಾಜ್ಯವನ್ನು ರಚಿಸುವ ಮೂಲಕ ಮೊಗಲ್ ಸಾಮ್ರಾಜ್ಯವನ್ನು ಅಂತ್ಯಕ್ಕೆ ಅಡಿಪಾಯ ಹಾಕಿದ ಛತ್ರಪತಿ ಶಿವಾಜಿ ಮಹಾರಾಜರು ಓರ್ವ ಮಹಾನ ಸಾಮ್ರಾಟ ಮತ್ತು ರಾಷ್ಟ್ರನಿರ್ಮಾತೃರಾಗಿದ್ದರು; ಆದರೆ ಹಿಂದೂವಿರೋಧಕರು ಅವರ ಮಹಾನ ಕಾರ್ಯವನ್ನು ಅದುಮಿಟ್ಟು, ಅವರು ಓರ್ವ ಸಾಮಾನ್ಯ ಮರಾಠಾ ಯೋಧನೆಂದು ಇತಿಹಾಸದಲ್ಲಿ ತೋರಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಮಹಾನತೆಯನ್ನು ಕಡಿಮೆ ಮಾಡುವ ಕೆಲಸ ನಡೆಯುತ್ತಿದೆ. ನಮ್ಮ ಇತಿಹಾಸವನ್ನು ವಿದ್ರೂಪಗೊಳಿಸಿ ಸ್ವಾತಂತ್ರ್ಯದ ನಂತರ ಬಹುಸಂಖ್ಯಾತ ಹಿಂದೂಗಳ ಮೇಲೆ ಮೊಗಲರನ್ನು […]Read More

error: Content is protected !!