• July 27, 2024

Tags :Honalu

ಕಾರ್ಯಕ್ರಮ ಕ್ರೀಡೆ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ

ಕೊಯ್ಯೂರು: ಪಂಚದುರ್ಗ ಫ್ರೆಂಡ್ಸ್ ಮಾವಿನಕಟ್ಟೆ ಕೊಯ್ಯೂರು , ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ ದಿ| ಪುರುಷೋತ್ತಮ ಗೌಡ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಪ್ರೊ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟ ಅ.29 ರಂದು ಕೊಯ್ಯೂರು ಮಾವಿನಕಟ್ಟೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡುವ ಮುಖೇನ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣ್ಯರು, ಕ್ರೀಡಾಭಿಮಾನಿಗಳು, ಗ್ರಾಮಸ್ಥರು ಮತ್ತಿತರರು ಭಾಗಿಯಾಗಿದ್ದರು.Read More

error: Content is protected !!