• September 8, 2024

Tags :Hunsekatte

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಹುಣ್ಸೆಕಟ್ಟೆ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹುಣ್ಸೆಕಟ್ಟೆ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಇಲ್ಲಿ ಇಂದು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ ದಲ್ಲಿ ಹಳೆ ವಿದ್ಯಾರ್ಥಿ ಕೃಷ್ಣ ಕುಮಾರ್ ಪಂಜಿರ್ಪು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಎಸ್ ಡಿ ಎಂ ಸಿ ಅಧ್ಯಕ್ಷೆ ಭವ್ಯ, ಶಾಲಾ ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಅಂಗನವಾಡಿ ಮಕ್ಕಳು , ಶಿಕ್ಷಕ ಶಿಕ್ಷಕಿಯರು ಭಾಗಿಯಾಗಿದ್ದರು. ಇದೇ ವೇಳೆ ಹಳೆ ವಿದ್ಯಾರ್ಥಿ ಸೀತಾರಾಮ್ ಎಸ್ ಆರ್ ಬಿ ನಲಿ ಕಲಿ ಮಕ್ಕಳಿಗೆ ಟೇಬಲ್ ಹಸ್ತಾಂತರಿಸಿದರು.Read More

ಸಮಸ್ಯೆ ಸ್ಥಳೀಯ

ಮೆಸ್ಕಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಹೊಂಡಗಳದ್ದೇ ಕಾರುಬಾರು: ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ ನೀಡಿದ

ಹುಣ್ಸೆಕಟ್ಟೆ: ಬೆಳ್ತಂಗಡಿ ಪೇಟೆಯಿಂದ ಮೆಸ್ಕಂ- ಹುಣ್ಸೆಕಟ್ಟೆಗೆ ಸಾಗುವ ರಸ್ತೆಗಳಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದು ಮಳೆ ನೀರು ನಿಂತು, ದ್ವಿಚಕ್ರ ವಾಹನಗಳು ಗುಂಡಿಯ ಅರಿವೇ ಇಲ್ಲದೆ ರಸ್ತೆಯೆಂದು ಸಾಗಿ ಅವಾಂತರಕ್ಕೆ ಸಿಲುಕಿದ ಘಟನೆಗಳು ನಡೆಯುತ್ತಲೇ ಇದೆ. ಆ ಗುಂಡಿಗಳಿಗೆ ತಾತ್ಕಾಲಿಕವಾಗಿ ಮುಕ್ತಿಯನ್ನು ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಲು ಮುಂದಾಗಿದ್ದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ(ರಿ) ಹುಣ್ಸೆಕಟ್ಟೆಯ ಯುವಕರು. ನಮ್ಮ ರಸ್ತೆ ನಮ್ಮ ಹೆಮ್ಮೆ ಎಂಬ ಘೋಷಣೆಯ ಸೇವೆಯಡಿ ಸುಮಾರು 25 ಕ್ಕೂ ಹೆಚ್ಚಿನ ಯುವಕರೆಲ್ಲ ಒಟ್ಟು […]Read More

ಸಮಸ್ಯೆ ಸ್ಥಳೀಯ

ಹೊಂಡ ಬಿದ್ದ ಕೆಂಬರ್ಜೆ- ಹುಣ್ಸೆಕಟ್ಟೆಗೆ ತೆರಳುವ ರಸ್ತೆ: ಸ್ಥಳೀಯರಿಂದಲೇ ತಾತ್ಕಾಲಿಕ ಮುಕ್ತಿ: ನಗರ

ಹುಣ್ಸೆಕಟ್ಟೆ – ಕೆಂಬರ್ಜೆ ತೆರಳುವ ರಸ್ತೆಯಲ್ಲಿದ್ದ ಗುಂಡಿಯನ್ನು ಊರವರೇ ಸೇರಿ ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕಿಮುಚ್ಚಿ ಮುಕ್ತಿಯನ್ನು ನೀಡಿದ್ದಾರೆ ಗ್ರಾಮಾಂತರ ಪ್ರದೇಶದ ರಸ್ತೆಗೂ ನಗರ ಪ್ರದೇಶದ ರಸ್ತೆಗೂ ಇತ್ತೀಚಿನ ದಿನಗಳಲ್ಲಿ ಪ್ರಾಶಸ್ತ್ಯ ನೀಡದಿರುವುದು ಕಂಡುಬರುತ್ತಿದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿಯಾಗಿದೆ. ನಗರ ವ್ಯಾಪ್ತಿಯ ಜನರ ಮಾತು tax ಹೇರಳವಾಗಿದ್ದರು ನಗರ ಪ್ರದೇಶಗಳಿಗೆ ಸಂಪರ್ಕ ರಸ್ತೆ ಇಲ್ಲದಿರುವುದು ಕೇದಕರ ವಿಷಯವಾಗಿದೆ. 15 ವರ್ಷಗಳ ಹಿಂದಿನ ಆ ರಸ್ತೆಗಳು ಈಗಲೂ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಜ.22:ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಶ್ರೀ

ಹುಣ್ಸೆಕಟ್ಟೆ: ಜನವರಿ 22 ಅಂದರೆ ನಾಳೆ ಮಹತ್ವ ಪೂರ್ಣ ದಿನವಾಗಿರುವ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ (ರಿ) ಹುಣ್ಸೆಕಟ್ಟೆ ವತಿಯಿಂದ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಬೆಳಗ್ಗೆ 5.30 ರಿಂದ ನಗರ ಸಂಕೀರ್ತಣೆ, ಬೆಳಗ್ಗೆ 8 ಗಂಟೆಗೆ ಉಪಹಾರ, ಬೆಳಗ್ಗೆ 9.30 ರಿಂದ ರಾಮ ತಾರಕ ಮಂತ್ರದೊಂದಿಗೆ ರಾಮ ತಾರಕ ಮಂತ್ರ ಹೋಮ, 12.30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ, ಮಧ್ಯಾಹ್ನ 1 […]Read More

ಕಾರ್ಯಕ್ರಮ

ಹುಣ್ಸೆಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ(ರಿ) ಪ್ರಗತಿಬಂಧು/ಜ್ಞಾನವಿಕಾಸ, ಸ್ವಸಹಾಯ ಸಂಘ ಒಕ್ಕೂಟ ಹುಣ್ಸೆಕಟ್ಟೆ

ಹುಣ್ಸೆಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಇದರ ಪ್ರಗತಿಬಂಧು/ಜ್ಞಾನವಿಕಾಸಗಳ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ ಕಾರ್ಯಕ್ಷೇತ್ರ ಹಾಗೂ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಜ.14 ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಒಕ್ಕೂಟದ ಅಧ್ಯಕ್ಷ ಹಾಗೂ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್.ಆರ್ ರವರ ಅಧ್ಯಕ್ಷತೆಯಲ್ಲಿ, ಪೂಜಶ್ರೀ ಹಾಗೂ ಅಮೃತ ಸ್ವ ಸಹಾಯ ಸಂಘದ ಜವಾಬ್ದಾರಿಯಲ್ಲಿ ನಡೆಯಿತು. ಸಭೆಯಲ್ಲಿ ಜ.28ರ ಆದಿತ್ಯವಾರದಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ನಡೆಯಲಿರುವ 25ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಹುಣ್ಸೆಕಟ್ಟೆ: ದ.ಕ ಜಿ.ಪಂ ಹಿ. ಪ್ರಾ. ಶಾಲೆ ಹುಣ್ಸೆಕಟ್ಟೆ ಮತ್ತು ಬಾಲವಿಕಾಸ ಸಮಿತಿ,

ಹುಣ್ಸೆಕಟ್ಟೆ: ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಮತ್ತು ಬಾಲವಿಕಾಸ ಸಮಿತಿ, ಅಂಗನವಾಡಿ ಕೇಂದ್ರ ಹುಣ್ಸೆಕಟ್ಟೆ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ.21 ರಂದು ದ.ಕ ಜಿ.ಪಂ.ಹಿ.ಪ್ರಾ ಶಾಲೆ ಹುಣ್ಸೆಕಟ್ಟೆ ಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಾಲವಿಕಾಸ ಸಮಿತಿಯ ಮಾಸ್ಟರ್ ಮೌರ್ಯ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಬಗ್ಗೆ ಮಾತನ್ನಾಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಲಾಗಿದ್ದ ವಿವಿಧ ಆಟೋಟ ಸ್ಪರ್ಧೆ ಗಳಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಪೋಷಕರಿಗೆ ಬಹುಮಾನ ವಿತರಣೆಯು ನಡೆಯಿತು. ವೇದಿಕೆಯಲ್ಲಿ ಶಾಲಾ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ

ಹುಣ್ಸೆಕಟ್ಟೆ: ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಅಂಗನವಾಡಿ ಕೇಂದ್ರ ಹುಣ್ಸೆಕಟ್ಟೆ ಯಲ್ಲಿ ಸೆ.26 ರಂದು ಪೋಷಣ ಅಭಿಯಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಮರಿಯಮ್ಮ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು. ಸಿಎಚ್ ಒ ಸುಂದರ್ ರಾಜ್ ಪೌಷ್ಠಿಕ ಆಹಾರದ ಅಗತ್ಯತೆಯ ಬಗ್ಗೆ ಮನಮುಟ್ಟುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಿಎಚ್ ಒ ಸತೀಶ್, ವಿಘ್ನೇಶ್, ಅಖಿಲ, […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ 23 ನೇ ವರ್ಷದ ಸಾರ್ವಜನಿಕ ಶ್ರೀ

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ(ರಿ) ವತಿಯಿಂದ ಸೆ.19, 20, 21 ರಂದು ಸಮುದಾಯ ಭವನ ಹುಣ್ಸೆಕಟ್ಟೆಯಲ್ಲಿ ಜರುಗುವ 23 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.27 ರಂದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ಆಡಳಿತ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮಹಿಳಾ ಸಮಿತಿಯ ಪದಾಧಿಕಾತಿಗಳು […]Read More

ಕಾರ್ಯಕ್ರಮ

ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ

ಹುಣ್ಸೆಕಟ್ಟೆ: ಬೆಳ್ತಂಗಡಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಇಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಸಡಗರದಿಂದ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಕರಿಯಪ್ಪ, ಎಸ್ ಡಿಎಂಸಿ ಅಧ್ಯಕ್ಷರಾದ ಭವ್ಯ ಹಾಗೂ ಮೊಹರಮ್ ಎಸ್ ಡಿಎಂಸಿ ಸದಸ್ಯರು ಮತ್ತು ಪೋಷಕರು ಪಾಲ್ಗೊಂಡು ಎಲ್ಲಾ ವಿದ್ಯಾರ್ಥಿ ಗಳಿಗೆ ಗುಲಾಬಿ ಹೂವು ನೀಡುವುದರ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೆ ಉಚಿತ ಸಮವಸ್ತ್ರ , ಪಠ್ಯಪುಸ್ತಕ ವನ್ನು ವಿತರಿಸಲಾಯಿತು.Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಹುಣ್ಸೆಕಟ್ಟೆ: ಡಾ.ಡಿ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ, ಪ್ರಗತಿಬಂಧು ಜ್ಞಾನವಿಕಾಸಗಳ ಮತ್ತು ಸ್ವ- ಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ( ರಿ) ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಪಂಜಿರ್ಪು ಶ್ರೀ ಕೃಷ್ಣ ಕುಮಾರ್ ಐತಾಳ್ ಇವರ ಪೌರೋಹಿತ್ವದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನ.13 ರಂದು ಸಮುದಾಯ ಭವನ […]Read More

error: Content is protected !!