• July 27, 2024

Tags :Janatha

ಕಾರ್ಯಕ್ರಮ ಸಭೆ ಸ್ಥಳೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರ್ಣಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಅ29ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು. ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್,  ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಬೆಳ್ತಂಗಡಿ ಮಂಡಲ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ತಾಲೂಕಿನ ಎಲ್ಲಾ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು […]Read More

ಕಾರ್ಯಕ್ರಮ

ಬೆಳ್ತಂಗಡಿ:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು. ಇಂಧನ ಸಚಿವ ಸುನಿಲ್ ಕುಮಾರ್ ದೋಸೆ ಹಬ್ಬಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ […]Read More

error: Content is protected !!