• July 27, 2024

Tags :Janmashtami

ಕಾರ್ಯಕ್ರಮ

ಬೆಳಾಲು: ಪಾನಡ್ಕ ಅಂಗನವಾಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ: ಪುಟಾಣಿ ಕೃಷ್ಣ ರಾಧೆಯರು

ಬೆಳಾಲು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮ ದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃ ಷ್ಣವೇಷ ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ದಲ್ಲಿ ಶಾಲಾ ಬಾಲವಿಕಾಸ ಸಮಿತಿ ಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು,ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ ಶಂಕರ ಮಡಿವಾಳ, ಯಶವಂತ ಗೌಡ ಬನಂದೂರು, ಆಶಾಕಾರ್ಯಕರ್ತೆ ಡೀಕಮ್ಮ ಕೊರ್ದೋಟ್ಟು,ಅಂಗನವಾಡಿ […]Read More

ಧಾರ್ಮಿಕ

ಬೆಳಾಲು:ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ

ಬೆಳಾಲು: ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಆ.18 ರಂದು ಸಾಂಕೇತಿಕವಾಗಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು ,ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಹಾಗೂ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ನೋಟರಿ ವಕೀಲರು ದೀಪ ಪ್ರಜ್ವಲನೆ ಮಾಡಿದರು. ಯುವಕ ಮಂಡಲ ಅಧ್ಯಕ್ಷರಾದ ರಾಜೇಶ್ ಪಾರಳ , ಶ್ಯಾಮರಾಯ ಆಚಾರ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು ಹಾಗೂ […]Read More

error: Content is protected !!