• July 27, 2024

Tags :Jayananda

ಸ್ಥಳೀಯ

ಬೀದಿಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಬೀದಿ ಬದಿ ವ್ಯಾಪಾರಿಗಳು ಸ್ವಚ್ಛತೆಯನ್ನ ಕಾಪಾಡಿಕೊಂಡು ವ್ಯಾಪಾರವನ್ನು ಮಾಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತ್ಯಜಿಸಿ ಪರ್ಯಾಯ ವ್ಯವಸ್ಥೆಯನ್ನ ರೂಡಿಸಿಕೊಳ್ಳಬೇಕು ಎಂದು ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದರು. ಅವರು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ವತಿಯಿಂದ ದೀನ ದಯಾಳ್ ಅಂತಿಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರ ಬೀದಿ ವ್ಯಾಪಾರಿಗಳ ಬೆಂಬಲ ಉಪಘಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಎರಡು ದಿನಗಳ ಸಾಮರ್ಥ್ಯ […]Read More

error: Content is protected !!