• February 10, 2025

Tags :Kalladka

ಅಪಘಾತ

ಕಲ್ಲಡ್ಕ ಸಮೀಪ ಬೈಕ್ ಹಾಗೂ ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನ ನಡುವೆ ಭೀಕರ

  ಕಲ್ಲಡ್ಕದ ನರಹರಿ ಸಮೀಪ ಇಂದು ಬೆಳಗ್ಗೆ ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಪಟ್ಟ ಬೈಕ್ ಸವಾರ ಗುರುವಾಯನಕೆರೆ ಮೂಲದ ನಾರಾಯಣ ಎಂಬವರ ಪುತ್ರ ವಿಜಿತ್( 35) ಎಂದು ತಿಳಿದುಬಂದಿದೆ.Read More

ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್

  ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಇಲ್ಲಿನ 2021-22 ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು. ‌ಈ ಕಾರ್ಯಕ್ರಮದಲ್ಲಿ ಮುಖ್ಯಾತಿಥಿಯಾಗಿ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಲಕ್ಷ್ಮೀ ಗ್ರೂಪ್ಸ್ ಮೋಹನ್ ಕುಮಾರ್ ಭಾಗಿಯಾಗಿದ್ದರು.Read More

error: Content is protected !!