• July 27, 2024

Tags :Kannada

ಕಾರ್ಯಕ್ರಮ ಧಾರ್ಮಿಕ

ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ’ದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ

ಮಂಗಳೂರು: ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ’ದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿನ್ನಿಗೋಳಿಯ ಶ್ರೀ ಶಕ್ತಿದರ್ಶನ ಆಶ್ರಮದ ಗುರುಗಳಾದ ಪಪೂ ದೇವಬಾಬರವರು ಈ ಕಾರ್ಯಕ್ರಮಕ್ಕೆ ಬರಲು ಅವಕಾಶ ಸಿಕ್ಕಿರುವ ಕುರಿತು ಸಂತಸವನ್ನು ವ್ಯಕ್ತ ಪಡಿಸಿದರು. ಹಿಂದೂಗಳಲ್ಲಿ ರಾಣಾ ಪ್ರತಾಪರಂತಹ ವೀರತೆ , ರಾಜಾ ವಿಕ್ರಮಾದಿತ್ಯರ ಧೀರತೆ ಮತ್ತು ಹಿಂದುತ್ವವನ್ನು ಜನರಲ್ಲಿ ಸನಾತನ ಪತ್ರಿಕೆಯು ಬಿಂಬಿಸುತ್ತಿದೆ. ಪ್ರತಿಯೊಬ್ಬರಿಗೂ ಮತ್ತು ಮುಂದಿನ ಪೀಳಿಗೆಗೆ ಸಂಸ್ಕಾರವನ್ನು ಸನಾತನ ಪ್ರಭಾತ ಪತ್ರಿಕೆಯು ನೀಡುತ್ತಿದೆ […]Read More

ಜಿಲ್ಲೆ ಸ್ಥಳೀಯ

ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ; ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ದಿನಾಂಕ 17 ದಶಂಬರ 2023ರ ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿರುವ ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿ ಹಿನ್ನೆಲೆಯಲ್ಲಿ, ಸಮ್ಮೇಳನದ ಸಂಯೋಜನಾ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜ ಅವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರ ಬಳಿ, ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಮಾರ್ಗದರ್ಶನ ನೀಡುವಂತೆ, ಸಮ್ಮೇಳನದ ಯಶಸ್ಸಿಗೆ ಪೂರ್ಣ ಸಹಕಾರಕ್ಕಾಗಿ ವಿನಂತಿಸಿಕೊಳ್ಳಲಾಯಿತು.ಶಾಸಕರು ಸಮ್ಮೇಳನದ ಮಾಹಿತಿಯನ್ನು ಪಡೆದುಕೊಂಡು, ಯಾವ ರೀತಿಯಲ್ಲಿ ತಯಾರಿ ನಡೆಸಬೇಕೆಂಬುದರ ಬಗ್ಗೆ ವಿಚಾರ ವಿನಿಮಯ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನ.1 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು. ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು. ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ ಪರಿಮಳ […]Read More

ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ರವಿಕುಮಾರ್ ಎಂ.ಆರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಅ.31 ರಂದು ಆದೇಶ ಹೊರಡಿಸಿದೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ.Read More

ಜಿಲ್ಲೆ ಶುಭಾರಂಭ ಸಿನಿಮಾ

ವೃಷ್ಟಿ ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. ಪ್ರಕಾಶ್ ನಾಥ ಮಂದಿರದ  ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ  ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ […]Read More

error: Content is protected !!