• October 18, 2024

Tags :Kanyadi

ಸ್ಥಳೀಯ

ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿದ ಕನ್ಯಾಡಿಯ ಬ್ರಹ್ಮಾನಂದ ಶ್ರೀ ಗಳು

  ಕನ್ಯಾಡಿ : ಪ್ರವೀಣ್ ನೆಟ್ಟಾರ್ ಇವರ ಬರ್ಬರ ಕೊಲೆಯನ್ನು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಧೀಶರಾದ  ಸದ್ಗುರು ಬ್ರಹ್ಮಾನಂದ ಶ್ರೀ ಗಳು ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಸಂವಿಧಾನಬದ್ಧವಾದ ರಾಜ್ಯಾಂಗಗಳು ಸಮರ್ಥವಾಗಿ ಕಠೋರವಾಗಿ ನಿರ್ಣಯಗಳನ್ನು ತೆಗೆದುಕೊಂಡಾಗ ಇಂತಹ ದುಷ್ಕೃತ್ಯಗಳು ನಡೆಯುವುದಿಲ್ಲ. ಯಾವುದೇ ಪಕ್ಷದ ಸರ್ಕಾರಗಳು ನುಡಿದಂತೆ ನಡೆಯದಿದ್ದಾಗ ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತದೆ ಇವತ್ತು ಸರಕಾರಗಳು ಅಥವಾ ಸಂಘ ಸಂಸ್ಥೆಗಳು ಅವರಿಗೆ ಪರಿಹಾರವನ್ನೇನೋ ಘೋಷಿಸಬಹುದು ಆದರೆ ಅವನ ಕುಟುಂಬಕ್ಕೆ ಆದ ನಷ್ಟ ಅಂದ್ರೆ ಅವನ ಹೆಂಡತಿ […]Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಧು ಬಂಗಾರಪ್ಪ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 10 ನೇ ದಿನದ ಚಾತುರ್ಮಾಸ್ಯ ವೃತಾಚರಣೆಗೆ ಜಿಲ್ಲಾ ಉಸ್ತುವಾರಿಯಾಗಿರುವ ಮಧು ಬಂಗಾರಪ್ಪ ಇವರು ಭೇಟಿ ನೀಡಿ ಸ್ವಾಮಿಗಳ ಪಾದುಕ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಅಭಿನಂದನ್ ಹರೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮತ್ತಿತರರು ಜೊತೆಗಿದ್ದರು.Read More

ಧಾರ್ಮಿಕ

ಕನ್ಯಾಡಿ:ಚಾತುರ್ಮಾಸ್ಯ ವೃತಾಚರಣೆಯಲ್ಲಿ , ನಿಡ್ಲೆ, ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ: ಮಾಜಿ ಸಚಿವ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 7 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಶ್ರೀ ರಾಮ ಭಜನಾ ಮಂಡಳಿ ಕಲ್ಕುಡ ಗುಡ್ಡೆ ಬರೆಂಗಾಯ, ನಿಡ್ಲೆ ಮತ್ತು ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ […]Read More

ಧಾರ್ಮಿಕ

ಕನ್ಯಾಡಿ: ಚಾತುರ್ಮಾಸ್ಯ ವೃತ ಕಾರ್ಯಕ್ರಮದಲ್ಲಿ ಮಾತೃ ಮಂಡಳಿ ಉಜಿರೆ ಹಾಗೂ ಚಾರ್ಮಾಡಿ ಗ್ರಾಮಸ್ಥರಿಂದ

  ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.Read More

ಧಾರ್ಮಿಕ

ಕನ್ಯಾಡಿ: ಚಾತುರ್ಮಾಸ್ಯ ವೃತ ಕಾರ್ಯಕ್ರಮದಲ್ಲಿ ಸುಲ್ಕೇರಿ ಮೊಗರು ಮತ್ತು ಶಿಶಿಲ ಭಜನಾ ತಂಡದಿಂದ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆರಂಭಗೊಂಡಿದ್ದು ಜು.15 ರಂದು ಮಹಿಷಮರ್ಧಿನಿ ಭಜನಾ ಮಂಡಳಿ ಸುಲ್ಕೇರಿಮೊಗರು ಮತ್ತು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಿಶಿಲ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಲ್ಕೇರಿಮೊಗರು ಗ್ರಾಮಸ್ಥರು, ಶಿಶಿಲದ ಗ್ರಾಮಸ್ಥರು, ಹಾಗೂ ಹಲವಾರು ಗಣ್ಯರು ಭಾಗಿಯಾಗಿದ್ದರು.Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾರಂಭ ಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದ ಗಣ್ಯರು

  ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭದವು ಶ್ರೀ ಗುರುದೇವ ಮಠದಲ್ಲಿ ನಡೆಯುತ್ತಿದ್ದು ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಚಿತ್ತರಂಜನ್, ಅಧ್ಯಕ್ಷರು, ಕಂಕನಾಡಿ ಗರೋಡಿ ಕ್ಷೇತ್ರ, ಶ್ರೀ ಮಾಂಕಾಳ ಎಸ್. ವೈದ್ಯ, ಮಾಜಿ ಶಾಸಕರು, ಭಟ್ಕಳ ಶ್ರೀ ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ […]Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ

  ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭವು ಜು.13 ರಿಂದಾ. 29ರವರೆಗೆ ಜರುಗಲಿದ್ದು, ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಗುರು ದೇವ ಮಠದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ಬಳಿಕ ದೇವರ ಗುಡ್ಡೆ ದೇವ ಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವ ಪುರ ಪ್ರವೇಶ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ, ಸ್ವಾಮೀಜಿ ಯವರ ಪಾದ […]Read More

ಸ್ಥಳೀಯ

ಕನ್ಯಾಡಿ:ಜು.13- ಆ.29: ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಆತ್ಮೋನ್ನತಿ ಹಾಗೂ ಲೋಕ ಕಲ್ಯಾನಾರ್ಥವಾಗಿ ಚಾತುರ್ಮಾಸ ವೃತಾರಂಭವು ಜು.13 ರಿಂದ ಪ್ರಾರಂಭಗೊಂಡು ಆ.29 ರವರೆಗೆ ಶ್ರೀ ಗುರುದೇವ ಮಠದಲ್ಲಿ ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ವದಲ್ಲಿ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು. ಅವರು ಜು.8 ರಂದು ನಡೆದ 2ನೇ ಸುತ್ತಿನ ಸಭೆಯಲ್ಲಿ ಮಾತನಾಡಿದರು. ಜು.13ರಂದು ಗುರುಪೂರ್ಣಿಮೆಯಂದು ಮೂಲ ಮಠ ಶ್ರೀ […]Read More

error: Content is protected !!