• July 27, 2024

Tags :Karmika

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ: ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿ

ಮುಂಡಾಜೆ:  ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ  ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಗೃಹ ಸಹಾಯಧನ ಮುಂತಾದ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು  ನೀಡಿದರು. ಬಿ ಎಂ ಎಸ್ ಎನ್ ಬೆಳ್ತಂಗಡಿ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಮದ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ […]Read More

ಕ್ರೈಂ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು

ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜು ಪಾಲಕ್ಕಾಡ್, ಸಂತೋಷ್ ಆಲಕ್ಕುಯ್ಯ, ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು ಜಾನಿ ಕಣ್ಣೂರು ಎಂಬಾತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು.Read More

error: Content is protected !!