• September 8, 2024

Tags :Kattona

ರಾಜ್ಯ ಶುಭಾಶಯ ಸ್ಥಳೀಯ

ಸಮಾಜಸೇವೆಯ ಕ್ಷೇತ್ರದಲ್ಲಿ ” ಬದುಕು ಕಟ್ಟೋಣ ಬನ್ನಿ” ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಉಜಿರೆ: ಸಮಾಜ ಸೇವೆ ಕ್ಷೇತ್ರದಲ್ಲಿ ಉಜಿರೆಯ ” ಬದುಕು ಕಟ್ಟೋಣ ಬನ್ನಿ” ತಂಡವನ್ನು ಜಿಲ್ಲಾಡಳಿತದ 2022-2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಇನ್ನೂರಕ್ಕಿಂತಲು ಅಧಿಕ ಕಾರ್ಯಕರ್ತರನ್ನು ಒಳಗೊಂಡ ಬದುಕುಕಟ್ಟೋಣ ಬನ್ನಿ ತಂಡವು ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಸಂತ್ರಸ್ತರ ಪಾಲಿಗೆ ಬೆಳಕಾಗದ ಬದುಕು ಕಟ್ಟೋಣ ಬನ್ನಿ ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ. ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ ಬನ್ನಿ” […]Read More

ಕಾರ್ಯಕ್ರಮ ಸ್ಥಳೀಯ

ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ ಬನ್ನಿ” ತಂಡ

ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಕ್ಷಯನಗರದ ಸದಾಶಿವ ಮತ್ತು ರೇಖಾ ದಂಪತಿಗಳ ಮಕ್ಕಳಾದ 8ನೆ ತರಗತಿಯ ಸ್ನೇಹ ಮತ್ತು 6ನೆ ತರಗತಿ‌ ದೀಪ ಶ್ರೀ ಇವರು ಕಲ್ಮಂಜ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಈ ಮಕ್ಕಳಿಗೆ ಫೋಷಕರಿಲ್ಲದೆ ಪೋಷಣೆಯನ್ನು ಮಾವ ಆಟೋ ಚಾಲಕರಾಗಿರುವ ಪ್ರವೀಣ್ ನೋಡಿಕೊಳ್ಳುತ್ತಿದ್ದು ಇದನ್ನು ಮನಗಂಡ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಸೆಪ್ಟೆಂಬರ್ 18 ರಂದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿತ್ತು. ಈ ಮಕ್ಕಳ ವಿದ್ಯಾಭ್ಯಾಸ ಕ್ಕೆ “ಶಿಕ್ಷಣ ದೀವಿಗೆ” ಹಾಗೂ […]Read More

error: Content is protected !!