• July 27, 2024

Tags :Kendra

ಜಿಲ್ಲೆ ಸ್ಥಳೀಯ

ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್

ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತೆರಳಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ ಹಾಗೂ ಇನ್ನು ಹಲವು ಹಲವರು ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.Read More

ದೇಶ ಸ್ಥಳೀಯ

ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ನಾಮ ನಿರ್ದೇಶನ ಮಾಡಿದ

ಧರ್ಮಸ್ಥಳ: ರಾಜ್ಯ ಸಭಾ ಸದಸ್ಯರಾಗಿ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ಪಿಟಿ ಉಷಾ, ಇಳಯರಾಜ, ವೀರೇಂದ್ರ ಹೆಗ್ಗಡೆ, ಕೆವಿ ವಿಜಯೇಂದ್ರ ಪ್ರಸಾದ್, ಅವರನ್ನು ಆಯ್ಕೆ ಮಾಡಲಾಗಿದೆ. ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದು, ಅವರ ಕೊಡುಗೆಗಳಿಗೆ ರಾಷ್ಟ್ರೀಯ ಮತ್ತು ಜಾಗತೀಕ ಮನ್ನಣೆಯನ್ನು ಪಡೆದಿದ್ದಾರೆ.Read More

error: Content is protected !!